ಸರ್ಕಾರದ ಭದ್ರತೆಗೆ ರೇಣುಕಾ ಆಶ್ಲೇಷ ಬಲಿ ಪೂಜೆ

ತನ್ನ ಒಳಿತಿಗಾಗಿ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪರವಾಗಿ ತಾವು ಈ ಪೂಜಾ ಕೈಂಕರ್ಯವನ್ನು ಕೈಗೊಂಡಿರುವುದಾಗಿ ಸಚಿವ ರೇಣುಕಾಚಾರ್ಯ ತಿಳಿಸಿದ್ದಾರೆ. ಶುಭ್ರವಸ್ತ್ರಧಾರಿಯಾಗಿದ್ದ ಅವರು ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಈ ವಿಶೇಷ ಪೂಜೆಯಲ್ಲಿ ತಲ್ಲೀನರಾಗಿದ್ದರು.
ಶುಕ್ರವಾರ ರಾತ್ರಿ 1ಗಂಟೆಗೆ ಸಚಿವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಇಂದು ಬೆಳಗ್ಗೆ ಅವರು ತುಲಾಭಾರವನ್ನು ಮಾಡಿಸಲಿದ್ದಾರೆ. ಉತ್ತಮ ಆಡಳಿತವನ್ನು ಬಿಜೆಪಿ ಸರ್ಕಾರ ನೀಡಬೇಕು. ಸರ್ಕಾರಕ್ಕೆ ಯಾವುದೇ ಆಪತ್ತು ಬಾರದಿರಲಿ ಎಂಬ ಉದ್ದೇಶದಿಂದ ಈ ಪೂಜೆ ಮಾಡಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಪರವಾಗಿ ಪೂಜೆ ಮಾಡಿಸಲು ಇವರಿಗೆ ಮುಖ್ಯಮಂತ್ರಿಗಳೇ ಆದೇಶಿಸಿದರೋ ಅಥವಾ ಸ್ವತಃ ಅವರೇ ಪೂಜೆಗೆ ಮುಂದಾದರೋ ಎಂಬುದನ್ನು ರೇಣುಕಾಚಾರ್ಯ ಬಹಿರಂಗ ಪಡಿಸಲಿಲ್ಲ. ಒಟ್ಟಿನಲ್ಲಿ ಈ ಹಿಂದೆ ಸರ್ಕಾರದ ಭದ್ರತೆಗೆ ಮುಳುವಾಗಿದ್ದನ್ನು ಸ್ಮರಿಸಬಹುದು.
More From
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications