ಕಡ್ಲೇಕಾಯಿ ಪರಿಷೆಗೆ ಬಸವನಗುಡಿ ಸಕಲ ಸಿದ್ಧತೆ

ಅಂದಾಜಿನ ಪ್ರಕಾರ ಪ್ರತಿ ವರ್ಷ ಎರಡು ಲಕ್ಷ ಜನ ಭಾಗವಹಿಸುವ ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಜಾತ್ರೆ ವರ್ಷದ ಕಡೇ ಕಾರ್ತಿಕ ಸೋಮವಾರದಂದು ನಡೆಯುತ್ತದೆ. ಕಡಲೇಕಾಯಿ ಬೆಳೆದ ರೈತ ಮಧ್ಯವರ್ತಿಗಳ ಸಹಾಯವಿಲ್ಲದೆ ನೇರವಾಗಿ ಗ್ರಾಹಕರಿಗೆ ಈ ಜಾತ್ರೆಯಲ್ಲಿ ತಲುಪಿಸುತ್ತಾನೆ. ಈ ಪರಿಷೆಗೆ ರಾಮನಗರ, ಚನ್ನಪಟ್ಟಣ, ತುಮಕೂರು, ಕೋಲಾರ ಮುಂತಾದ ಕಡೆಯಿಂದ ಬರುವ ರೈತರು ತಾವು ಬೆಳೆದ ಬೆಳೆಯನ್ನು ಬಸವಣ್ಣನಿಗೆ ಅರ್ಪಿಸಿ ನಂತರ ಮಾರಾಟ ಮಾಡುವ ಪದ್ದತಿಯಂತೆ ಪರಿಷೆ ನಡೆಯುತ್ತದೆ.
ಪ್ಲಾಸ್ಟಿಕ್ ಚೀಲಕ್ಕೆ ನಿಷೇಧಕ್ಕೆ ಮನವಿ : ಪರಿಷೆಯಲ್ಲಿ ಭಾಗವಹಿಸುವ ಮಾರಾಟಗಾರರು ಮತ್ತು ಸಾರ್ವಜನಿಕರು ಪ್ಲಾಸ್ಟಿಕ್ ಚೀಲ ಬಳಸುವ ಬದಲು ಬಟ್ಟೆ ಅಥವಾ ಕಾಗದ ಚೀಲ ಬಳಸುವಂತೆ ಸಮನ್ವಿತ ಸಂಸ್ಥೆ ನಾಗರಿಕರಲ್ಲಿ ಮನವಿ ಮಾಡಿಕೊಂಡಿದೆ. ಪರಿಸರದಲ್ಲಿ ಶುಚಿತ್ವ ಕಾಪಾಡಲು ಪ್ಲಾಸ್ಟಿಕ್ ಮುಕ್ತ ಕಡಲೇಕಾಯಿ ಪರಿಷೆಯಾಗಿ ಆಚರಿಸಲು ನಿರ್ಧರಿಸದೆ. ಬಸವನಗುಡಿ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರವಾಗಿದ್ದು ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಈ ಉತ್ಸವದಲ್ಲಿ ಎಲ್ಲರೂ ಪ್ಲಾಸ್ಟಿಕ್ ಕಡಿಮೆ ಬಳಕೆ ಮಾಡಿಯೆಂದು ಪಾಲಿಕೆ ಸದಸ್ಯ ಕೆ ಚಂದ್ರಶೇಖರ್ ಜನರಿಗೆ ಮನವಿ ಮಾಡಿದ್ದಾರೆ.
ಏನಿದು ಕಡಲೇಕಾಯಿ ಪರಿಷೆ?: ರೈತ ತಾನು ಬೆಳೆದ ಬೆಳೆಯನ್ನು ಬಸವ(ಎತ್ತು) ಹಾಳು ಮಾಡುತ್ತಿದ್ದ. ಒಂದು ದಿನ ಗ್ರಾಮಸ್ಥರೆಲ್ಲಾ ಸೇರಿ ಬಸವನನ್ನು ಹಿಡಿಯಲು ನಿರ್ಧರಿಸಿದರು. ಬಸವ ಎಂದಿನಂತೆ ಬೆಳೆ ತಿನ್ನಲು ಬಂದಾಗ ಗ್ರಾಮಸ್ಥರು ಬಸವನನ್ನು ಹಿಡಿಯಲು ಓಡುತ್ತಿದ್ದರು, ಅವರಿಂದ ತಪ್ಪಿಸಿಕೊಂಡು ಬಸವ ಈ ಕ್ಷೇತ್ರದಲ್ಲಿ ಕಲ್ಲಾದ. ಅಂದಿನಿಂದ ಪ್ರತಿವರ್ಷ ಕಡೇ ಕಾರ್ತಿಕ ಸೋಮವಾರದಲ್ಲಿ ಕಡಲೇಕಾಯಿ ಬೆಳೆಯನ್ನು ಮೊದಲು ಬಸವನಿಗೆ ಅರ್ಪಿಸಿ ನಂತರ ಮಾರಾಟ ರೈತರು ಮಾರಾಟ ಮಾಡುತ್ತಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications