ಜಗನ್ ರೆಡ್ಡಿ ರಾಜೀನಾಮೆ, ಹೊಸ ಪಕ್ಷ ಸ್ಥಾಪನೆ?

ರಾಜೀನಾಮೆ ನೀಡಿರುವ ಜಗನ್, ತನ್ನ ತಂದೆ ವೈಎಸ್ ಆರ್ ಹೆಸರಿನಲ್ಲಿ "ವೈಎಸ್ ಆರ್ ಕಾಂಗ್ರೆಸ್ "ಹೊಸ ಪ್ರಾದೇಶಿಕ ಪಕ್ಷವನ್ನು ಘೋಷಿಸಿದ್ದಾರೆ. ಅಲ್ಲದೆ, ಜಗನ್ ಬೆಂಬಲಿಗ ಶಾಸಕರು ರಾಜೀನಾಮೆ ನೀಡಿದಲ್ಲಿ, ಸರಕಾರ ಪತನಗೊಳ್ಳುವ ಸಾಧ್ಯತೆಯಿದೆ. ಇದನ್ನು ತಡೆಯಲು ರಾಜ್ಯದ ಉಸ್ತುವಾರಿ ಹೊತ್ತಿರುವ ವೀರಪ್ಪ ಮೊಯ್ಲಿ, ನೂತನ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಪ್ರಜಾರಾಜ್ಯಂ ಅಧ್ಯಕ್ಷ ಕೆ. ಚಿರಂಜೀವಿ ಬೆಂಬಲ ಕೋರಿರುವ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಸರ್ಕಾರ ಪತನ ಸಾಧ್ಯವೇ?: ಆಂಧ್ರಪ್ರದೇಶ ವಿಧಾನಸಭೆಯು 294 ಸದಸ್ಯ ಬಲವನ್ನು ಹೊಂದಿದೆ. ಕಾಂಗ್ರೆಸ್ ಬಳಿ ಸುಮಾರು 156 ಸ್ಥಾನಗಳಿವೆ. ಸರ್ಕಾರದ ಬೆಂಬಲಕ್ಕೆ 147 ಸದಸ್ಯರು ಸಾಕು. ಚಿರಂಜೀವಿ ನೇತೃತ್ವದ ಪ್ರಜಾರಾಜ್ಯಂ ಹೊಂದಿರುವ ಶಾಸಕರ ಸಂಖ್ಯೆ 18. ಹೀಗಾಗಿ ಜಗನ್ ಹಿಂದೆ 30 ರಿಂದ 35 ಶಾಸಕರು ಹೋದರೂ, ಸರ್ಕಾರ ಉಳಿಸಿಕೊಳ್ಳಬಹುದು ಎಂಬ ವಿಶ್ವಾಸ ಕಾಂಗ್ರೆಸ್ಸಿಗಿದೆ. ಅಲ್ಲದೆ, ಜಗನ್ ಚಿಕ್ಕಪ್ಪ ವಿವೇಕಾನಂದ ರೆಡ್ಡಿ ಅವರ ಸಂಪುಟಕ್ಕೆ ಸೇರಿಸಿಕೊಂಡಿದ್ದಲ್ಲದೆ, ವೈಎಸ್ ಆರ್ ಹಿಂಬಾಲಕರಾಗಿದ್ದ ಹಿರಿಯ ನಾಯಕರಿಗೆ ಸೂಕ್ತ ಸ್ಥಾನ ಕಲ್ಪಿಸಿ, ಜಗನ್ ಗೆ ಹೊಡೆತ ನೀಡುವಲ್ಲಿ ಆಂಧ್ರ ಸಿಎಂ ಕಿರಣ್ ರೆಡ್ಡಿ ನಿರತರಾಗಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications