ಮಂಡ್ಯದಲ್ಲಿ ಎಚ್ ಐವಿ ಸೋಂಕಿತರ ಲೆಕ್ಕ ಸಿಕ್ಕಿದೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಜ.1ರಿಂದ ಅ.30 ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು 19,726ಮಂದಿ ರಕ್ತ ಪರೀಕ್ಷೆಗೊಳಪಟ್ಟಿದ್ದು, ಈ ಪೈಕಿ 6,950 ಮಂದಿಯಲ್ಲಿ ಎಚ್ಐವಿ ಪತ್ತೆಯಾಗಿದೆ ಎಂದರು.
15,075 ಗರ್ಭಿಣಿಯರನ್ನು ರಕ್ತ ಪರೀಕ್ಷೆಗೊಳಪಡಿಸಿದಾಗ 47 ಮಂದಿ ಎಚ್ಐವಿ ಪೀಡಿತರಾಗಿದ್ದರು. ಈ ಪೈಕಿ 33 ಮಂದಿಗೆ ಹೆರಿಗೆಯಾಗಿದ್ದು, 28 ಮಕ್ಕಳಿಗೆ ಎಚ್ಐವಿ ಬಾರದಂತೆ ಚಿಕಿತ್ಸೆ ನೀಡಿದ್ದು, ಆ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವಿನಾಯಕ ಅವರು ವಿವರಿಸಿದರು.
ಎಚ್ಐವಿ ಸೋಂಕಿತ ರೋಗಿಗಳ ಸಂಖ್ಯೆಯಲ್ಲಿ ಮಂಡ್ಯ ಜಿಲ್ಲೆ 16ನೆ ಸ್ಥಾನದಲ್ಲಿದ್ದು, ಬಾಗಲ ಕೋಟೆ ಪ್ರಥಮ, ಬಿಜಾಪುರ ದ್ವಿತೀಯ ಹಾಗೂ ಬೆಳಗಾವಿ ಮೂರನೆ ಸ್ಥಾನದಲ್ಲಿವೆ ಎಂದು ವಿನಾಯಕ ಹೇಳಿದರು.
ಏಡ್ಸ್ ನಿಯಂತ್ರಣಕ್ಕಾಗಿ ಮೈರಾಡ, ಆದರ್ಶ, ಆಶೋದಯ, ಆಶಾಕಿರಣ (ಮಕ್ಕಳಿಗೆ ಸಂಬಂಧಪಟ್ಟಂತೆ), ಮ್ಯಾಪ್ಸ್ (ಲೈಂಗಿಕ ಕಾರ್ಯಕರ್ತೆಯರಿಗಾಗಿ) ಸಂಸ್ಥೆಗಳು ಏಡ್ಸ್ ನಿಯಂತ್ರಣ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿವೆ ಎಂದು ವಿನಾಯಕ ತಿಳಿಸಿದರು.
ವಿಶ್ವ ಏಡ್ಸ್ ದಿನಾಚರಣೆ: ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ವತಿಯಿಂದ ಡಿ.1ರಂದು ವಿಶ್ವ ಏಡ್ಸ್ ದಿನ ಆಚರಿಸಲಾಗುತ್ತಿದ್ದು, ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಡಿ.2ರಿಂದ 7ರ ವರೆಗೆ ಏಡ್ಸ್ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿನಾಯಕ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications