ಫೆ 12ರೊಳಗೆ ಸರ್ಕಾರಕ್ಕೆ ಗಂಡಾಂತರ : ಕೋಡಿಮಠ ಶ್ರೀ

ಮುಖ್ಯಮಂತ್ರಿ ಆದವರು ಒಂದು ವರ್ಗದ ಜನರಿಗೆ ನಾಯಕರಾಗಲು ಸಾಧ್ಯವಿಲ್ಲ. ಅವರು ಆರು ಕೋಟಿ ಜನರ ಸ್ವತ್ತು. ಕೆಲ ಮಠಾಧೀಶರು ಮತ್ತು ಮುಖ್ಯಮಂತ್ರಿಗಳು ಲಿಂಗಾಯಿತ ಸಮುದಾಯವೇ ಮುಖ್ಯ ಎಂಬಂತೆ ಬಿಂಬಿಸಿ ಕೊಳ್ಳುತ್ತಿರುವುದು ತಪ್ಪು. ಯಡಿಯೂರಪ್ಪ ಅವರ ಸರಕಾರ ಈಗೀಗ ಹಲವು ಕಂಟಕಗಳಿಂದ ನಲುಗುತ್ತಿರುವುದಕ್ಕೆ ಅಪ್ರಾಮಾಣಿಕ ಆಡಳಿತವೇ ಕಾರಣ ಎಂದು ಕೋಡಿಮಠದ ಸ್ವಾಮೀಜಿ ವಿಷಾದಿಸಿದ್ದಾರೆ.
ಸ್ವಾರ್ಥರಹಿತ ಸೇವಾಗುಣವನ್ನು ಹೊಂದಿರುವ ಆರ್ ಎಸ್ ಎಸ್ ಮುಖ್ಯಮಂತ್ರಿಗಳ ಅಸಮರ್ಪಕ ಆಡಳಿತ ನೋಡಿ ಸುಮ್ಮನಿದ್ದಾರೆಂದರೆ ಆಶ್ಚರ್ಯವಾಗುತ್ತದೆ. ಸಿಎಂ ನಮ್ಮ ಮಠಕ್ಕೆ ಬರುವುದು ಬಿಡುವುದು ಅವರ ವಿವೇಚನೆಗೆ ಬಿಟ್ಟ ವಿಚಾರ. ನಮ್ಮ ಮಠದ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದೆ. ಇದಕ್ಕೆ ತಾವಾಗಲಿ ನಮ್ಮ ಭಕ್ತರಾಗಲಿ ಗಮನ ನೀಡಿಲ್ಲ. ನಾಡಿನ ಎಲ್ಲರಿಗೂ ಮಠಕ್ಕೆ ಬಂದು ಹೋಗಲು ಅವಕಾಶವಿದೆ. ಕೆಲ ಮಠಾಧೀಷರು ರಾಜಕೀಯ ಪಕ್ಷದ ವಕ್ತಾರರಂತೆ ಮಾತನಾಡುವುದು ಬೇಡ ಎಂದು ಶ್ರೀಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
More From
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications