ಐಎಎಸ್ ಅಧಿಕಾರಿ ಜಯರಾಮರಾಜೇ ಅರಸ್ ಎತ್ತಂಗಡಿ

1) ಮೀರಾ ಸಕ್ಸೇನಾ - ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರು.
2) ಕೌಶಿಕ್ ಮುಖರ್ಜಿ - ಪ್ರಧಾನ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆ.
3) ಡಾ. ಎಸ್ಎಂ ಜಾಮ್ದಾರ್ - ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಹಣಕಾಸು ನಿಗಮ.
4) ರಮೇಶ್ ಬಿಂದುರಾವ್ ಝಳಕಿ - ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಧಿಕ ಪ್ರಭಾರ. ಸರ್ಕಾರದ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ.
5) ಬಿ.ಆರ್. ಜಯರಾಮರಾಜೇ ಅರಸ್ - ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾರ್ವಜನಿಕ ಭೂ ನಿಗಮ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್.
6) ಜಿ. ಕುಮಾರ್ ನಾಯಕ್ - ಸರ್ಕಾರದ ಕಾರ್ಯದರ್ಶಿಗಳು, ಶಿಕ್ಷಣ ಇಲಾಖೆ (ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ).
7) ಡಾ. ಎನ್.ವಿ. ಪ್ರಸಾದ್ - ಅಪರ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.
8) ಎಲ್.ವಿ. ನಾಗರಾಜನ್ - ಅಧ್ಯಕ್ಷರು, ಕರ್ನಾಟಕ ರಾಜ್ಯ ಹಣಕಾಸು ನಿಗಮ.
9) ಸುಭೀರ್ ಹರಿಸಿಂಗ್ - ಆಯುಕ್ತರು, ಬೆಂಗಳೂರು ಮಹಾನಗರ ಪ್ರಾಂತೀಯ ಅಭಿವೃದ್ಧಿ ಪ್ರಾಧಿಕಾರ (ಬಿ.ಎಂ.ಆರ್.ಡಿ.ಎ) ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ.
10) ರಾಜೀವ್ ಚಾವ್ಲಾ ಸರ್ಕಾರದ ವಿಶೇಷ ಕಾರ್ಯದರ್ಶಿಗಳು, ಕಂದಾಯ ಇಲಾಖೆ (ಭೂಮಿ ಮತ್ತು ನಗರ ಸ್ವತ್ತುಗಳ ನೋಂದಣಿ).
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications