ಐಎಎಸ್ ಅಧಿಕಾರಿ ಜಯರಾಮರಾಜೇ ಅರಸ್ ಎತ್ತಂಗಡಿ
1) ಮೀರಾ ಸಕ್ಸೇನಾ - ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರು.
2) ಕೌಶಿಕ್ ಮುಖರ್ಜಿ - ಪ್ರಧಾನ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆ.
3) ಡಾ. ಎಸ್ಎಂ ಜಾಮ್ದಾರ್ - ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಹಣಕಾಸು ನಿಗಮ.
4) ರಮೇಶ್ ಬಿಂದುರಾವ್ ಝಳಕಿ - ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಧಿಕ ಪ್ರಭಾರ. ಸರ್ಕಾರದ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ.
5) ಬಿ.ಆರ್. ಜಯರಾಮರಾಜೇ ಅರಸ್ - ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾರ್ವಜನಿಕ ಭೂ ನಿಗಮ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್.
6) ಜಿ. ಕುಮಾರ್ ನಾಯಕ್ - ಸರ್ಕಾರದ ಕಾರ್ಯದರ್ಶಿಗಳು, ಶಿಕ್ಷಣ ಇಲಾಖೆ (ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ).
7) ಡಾ. ಎನ್.ವಿ. ಪ್ರಸಾದ್ - ಅಪರ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.
8) ಎಲ್.ವಿ. ನಾಗರಾಜನ್ - ಅಧ್ಯಕ್ಷರು, ಕರ್ನಾಟಕ ರಾಜ್ಯ ಹಣಕಾಸು ನಿಗಮ.
9) ಸುಭೀರ್ ಹರಿಸಿಂಗ್ - ಆಯುಕ್ತರು, ಬೆಂಗಳೂರು ಮಹಾನಗರ ಪ್ರಾಂತೀಯ ಅಭಿವೃದ್ಧಿ ಪ್ರಾಧಿಕಾರ (ಬಿ.ಎಂ.ಆರ್.ಡಿ.ಎ) ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ.
10) ರಾಜೀವ್ ಚಾವ್ಲಾ ಸರ್ಕಾರದ ವಿಶೇಷ ಕಾರ್ಯದರ್ಶಿಗಳು, ಕಂದಾಯ ಇಲಾಖೆ (ಭೂಮಿ ಮತ್ತು ನಗರ ಸ್ವತ್ತುಗಳ ನೋಂದಣಿ).