ಶಿವಮೊಗ್ಗ ಅಕ್ರಮ ದೇಗುಲಗಳ ತೆರವಿಗೆ ಡೆಡ್ಲೈನ್: ಪೊನ್ನುರಾಜ್

ಸುಪ್ರೀಂಕೋರ್ಟ್ನ ಆದೇಶ ದಂತೆ 2009ಕ್ಕೂ ಪೂರ್ವದಲ್ಲಿ ರಸ್ತೆ ಮಧ್ಯೆ, ಪಕ್ಕ ಇಲ್ಲವೇ ಉದ್ಯಾನ ವನಗಳಲ್ಲಿ ನಿರ್ಮಿಸಿರುವ ಪ್ರಾರ್ಥನಾ ಮಂದಿರಗಳಿಂದ ಸಾರ್ವಜಕರಿಗೆ ತೊಂದರೆಯಾಗುತ್ತಿದ್ದರೆ ಡಿ.15 ರೊಳಗೆ ಅವುಗಳನ್ನು ತೆರವು ಮಾಡಬೇಕು. ಇಲ್ಲದಿದ್ದರೆ ಇದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆಯಾಗುತ್ತಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ 38 ಪ್ರಾರ್ಥನಾ ಮಂದಿರಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಇವುಗಳ ಪೈಕಿ ಕೇವಲ 15ಕ್ಕೆ ಮಾತ್ರ ಸಂಬಂಧ ಪಟ್ಟವರು ಉತ್ತರ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಪ್ರತಿ ತಾಲೂಕುಗಳಲ್ಲಿಯೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅವರು ಸಾರ್ವಜನಿಕರಿಂದ ಅನಧಿಕೃತ ಪ್ರಾರ್ಥನಾ ಮಂದಿರಗಳಿಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಲಿದ್ದಾರೆ. ಈ ವಿಷಯದಲ್ಲಿ ಸಾರ್ವಜನಿಕರು ಯಾವುದೇ ಭಾವಾವೇಶಕ್ಕೆ ಒಳಗಾಗದೇ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಒಂದು ವೇಳೆ ಸಾರ್ವಜನಿಕರು ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವಿಗೆ ಸಹಕರಿಸಿದರೆ ಅವರು ಸೂಚಿಸುವ ಸ್ಥಳ ಯೋಗ್ಯವಾಗಿದ್ದರೆ ಅಲ್ಲಿ ನೂತನವಾಗಿ ಧಾರ್ಮಿಕ ಮಂದಿರಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಲಾಗು ವುದು. ಇದರಿಂದ ಪ್ರಾರ್ಥನಾ ಮಂದಿರದ ಜೀರ್ಣೋಧ್ದಾರವೂ ಅದಂತಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications