ವೈಫೈ ವಿಕಿರಣಗಳು ಮರಗಳಿಗೆ ಮಾರಕವೇ?

ಎಲೆಕ್ಟ್ರೋ ಮ್ಯಾಗ್ನೇಟಿಕ್ ರೇಡಿಯೇಷನ್ ನಿಂದ ನೆದರ್ ಲ್ಯಾಂಡ್ ಪಶ್ಚಿಮ ಭಾಗದಲ್ಲಿರುವ ಮರಗಳು ನಾಶವಾಗುತ್ತಿದೆ. ಮರಗಳ ತೊಗಟೆ ಉದುರುತ್ತಿದೆ, ಬಣ್ಣ ಬದಲಾವಣೆಯಾಗುತ್ತಿದೆ, ಅಲ್ಲಲ್ಲಿ ಬಿರುಕುಗಳು ಕಾಣಿಸಿಕೊಂಡು ಮರ ಕೊರೆದುಕೊಂಡು ನಾಶವಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿತ್ತು.
ವೈಫೈ ಹಾಟ್ ಸ್ಪಾಟ್ ಎನ್ನಲಾಗುವ ಜಾಗದ ಸುತ್ತಮುತ್ತಲಿರುವ ಮರ ಗಿಡಗಳ ಮೇಲೆ ಮೂರು ತಿಂಗಳ ಕಾಲ ವಿಶ್ವವಿದ್ಯಾಲಯದವರು ಅಧ್ಯಯನ ನಡೆಸಿದರು. ಎಲೆಗಳ ಬಣ್ಣ ಪ್ರಮುಖವಾಗಿತ್ತು. ದ್ಯುತಿ ಸಂಶ್ಲೇಷಣಾ ಕ್ರಿಯೆ ಕೂಡಾ ನಿಧಾನಗತಿಯಲ್ಲಿತ್ತು ಗಿಡಗಳ ಬೆಳವಣಿಗೆ ಕೂಡಾ ಕುಂಠಿತವಾಗಿದೆ ಎಂದು ತಿಳಿದು ಬಂದಿದೆ.
ಲಭ್ಯವಿರುವ ಮಾಹಿತಿಯಂತೆ ಇದು ಅಪಾಯಕಾರಿ ಬೆಳವಣಿಗೆ. ಆದರೆ, ಈ ಅಧ್ಯಯನವನ್ನು ಮತ್ತೆ ಮತ್ತೆ ವಿವಿಧ ಪರಿಸರದಲ್ಲಿ ನಡೆಸಿ ಅಂತಿಮ ತೀರ್ಮಾನಕ್ಕೆ ಬರಬೇಕಿದೆ ಎಂದು ಇನ್ನೊಂದು ತಂಡ ಅಭಿಪ್ರಾಯಪಟ್ಟಿದೆ. ಆದರೆ, ವೈ ಫೈ ನಿಂದ ಮರಗಳಿಂದ ಹಾನಿ ಇಲ್ಲವೇ ಇಲ್ಲ ಎಂದು ತಳ್ಳಿ ಹಾಕುವಂತಿಲ್ಲ.
ಆದರೆ, ಸದ್ಯಕ್ಕೆ ಈ ಅಧ್ಯಯನ ನಿರ್ಣಾಯಕ ಎಂದು ಹೇಳಲಾಗುವುದಿಲ್ಲ. ಹೆಚ್ಚಿನ ಮಾಹಿತಿ ಸಂಗ್ರಹ ಮಾಡಿ, ಈ ಬಗ್ಗೆ ಚರ್ಚಿಸಲು ವಿಜ್ಞಾನಿಗಳು, ಪರಿಸರ ತಜ್ಞರು ಫೆಬ್ರವರಿ 2011ರಲ್ಲಿ ಒಂದೆಡೆ ಸೇರುತ್ತಿದ್ದಾರೆ. ಫಲಿತಾಂಶ ಏನಾಗುತ್ತದೆಯೋ ಕಾದು ನೋಡಬೇಕು. ತಂತ್ರಜ್ಞಾನ ಬೆಳೆದಂತೆಲ್ಲಾ ಅದರ ದುಷ್ಪರಿಣಾಮಗಳು ಸಹ ಜೊತೆ ಜೊತೆಗೆ ಬೆಳೆಯುತ್ತದೆ ಎಂಬ ಮಾತಿಗೆ ಮೇಲಿನ ಪ್ರಕರಣ ನಿರ್ದರ್ಶನವಾಗಲೂಬಹುದು. ವೈಫೈ ನಿಂದ ಪರಿಸರಕ್ಕೆ ಹಾನಿ ಎಂದು ಸಾಬೀತಾದರೆ, ಮುಂದುವರಿದ ರಾಷ್ಟ್ರಗಳಲ್ಲಿ ಹಲವಾರು ಬದಲಾವಣೆಗಳಾಗುವುದನ್ನು ಕಾಣಬಹುದು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications