ಏಪ್ರಿಲ್ 27, 28ರಂದು ಕರ್ನಾಟಕ ಸಿಇಟಿ : ಆಚಾರ್ಯ

ಆನ್ಲೈನ್ ಅರ್ಜಿ ಸಲ್ಲಿಕೆ : ವೃತ್ತಿ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣ ಕೋರ್ಸ್ಗಳ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಈ ವರ್ಷದಿಂದ ಆನ್ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು ಎಂದು ಆಚಾರ್ಯ ತಿಳಿಸಿದರು. ಈ ವರ್ಷದಿಂದ ಬೆಳಗಾವಿ ಮತ್ತು ಚಿತ್ರದುರ್ಗದಲ್ಲೂ ಸಿಇಟಿ ಕೌನ್ಸೆಲಿಂಗ್ ಘಟಕ ಆರಂಭಿಸಲಾಗುವುದು ಎಂದರು.
'ಸರ್ವಸಮ್ಮತ ಒಪ್ಪಂದಕ್ಕೆ ಪ್ರತಿವರ್ಷವೂ ಸುಪ್ರೀಂ ಕೋರ್ಟ್ನಿಂದ ಒಪ್ಪಿಗೆ ಪಡೆಯುತ್ತಿದ್ದೇವೆ. ಆದರೆ ಈ ಬಾರಿ ಸ್ವಲ್ಪ ವಿಳಂಬವಾಗಿದೆ. ಕಾಮೆಡ್ ಕೆ ಇನ್ನೊಂದು ವಾರದಲ್ಲಿ ಅದಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ, ಮುಂದಿನ ವರ್ಷ ಕೂಡ ಅದರ ಆಧಾರದಲ್ಲಿಯೇ ಸೀಟು ಹಂಚಿಕೆ ನಡೆಸಲಿದ್ದೇವೆ" ಎಂದರು.
ಇಂಜಿನಿಯರಿಂಗ್ ಕೋರ್ಸ್ಗಳಲ್ಲಿ 538 ಸರ್ಕಾರಿ ಸೀಟುಗಳು, ಅನುದಾನಿತ ಕಾಲೇಜುಗಳಲ್ಲಿ 17, ಅನುದಾನರಹಿತ ಕಾಲೇಜುಗಳಲ್ಲಿ 7,093 ಸೀಟುಗಳು ಮತ್ತು ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಲ್ಲಿ 419 ಸೀಟುಗಳು ಬಾಕಿ ಉಳಿದಿದ್ದವು" ಎಂದು ಆಚಾರ್ಯ ಮಾಹಿತಿ ನೀಡಿದರು.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications