ಶುಕ್ರವಾರ ಕನ್ನಡ, ಜೀವಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್

ಪೂರ್ವಾಹ್ನ ನಡೆಯುವ ಪರೀಕ್ಷೆಗಳು ಬೆಳಗ್ಗೆ 9 ರಿಂದ 12.15ರವರೆಗೆ ಹಾಗೂ ಅಪರಾಹ್ನ ನಡೆಯುವ ಪರೀಕ್ಷೆಗಳು 2ರಿಂದ 5.15ರವರೆಗೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಬಹುತೇಕ ಪರೀಕ್ಷೆಗಳು ಬೆಳಗಿನ ಅವಧಿಯಲ್ಲಿ ನಡೆಯಲಿದ್ದು 4 ವಿಷಯಗಳ ಪರೀಕ್ಷೆ ಮಾತ್ರ ಮಧ್ಯಾಹ್ನದ ಅವರಧಿಯಲ್ಲಿ ನಡೆಯಲಿದೆ.
* ಮಾರ್ಚ್ 17: ರಸಾಯನಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ (ಬೆಳಗಿನ ಅವಧಿ)
* ಮಾರ್ಚ್ 18: ಕನ್ನಡ, ತಮಿಳು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ (ಬೆಳಗಿನ ಅವಧಿ)
* ಮಾರ್ಚ್ 19: ರಾಜ್ಯಶಾಸ್ತ್ರ, ಮೂಲಗಣಿತ (ಬೆಳಗಿನ ಅವಧಿ)
* ಮಾರ್ಚ್ 20: ರಜಾ ದಿನ
* ಮಾರ್ಚ್ 21: ಗಣಿತ,ಭೂಗೋಳ ಶಾಸ್ತ್ರ (ಬೆಳಗಿನ ಅವಧಿ)
* ಮಾರ್ಚ್ 22: ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ (ಬೆಳಗಿನ ಅವಧಿ)
* ಮಾರ್ಚ್ 23: ಭೌತಶಾಸ್ತ್ರ, ಶಿಕ್ಷಣ (ಬೆಳಗಿನ ಅವಧಿ); ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ (ಮಧ್ಯಾಹ್ನದ ಅವಧಿ)
* ಮಾರ್ಚ್ 24: ಲೆಕ್ಕಶಾಸ್ತ್ರ, ತರ್ಕಶಾಸ್ತ್ರ, ಗೃಹವಿಜ್ಞಾನ (ಬೆಳಗಿನ ಅವಧಿ)
* ಮಾರ್ಚ್ 25: ಜೀವಶಾಸ್ತ್ರ, ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್ (ಬೆಳಗಿನ ಅವಧಿ)
* ಮಾರ್ಚ್26: ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ (ಬೆಳಗಿನ ಅವಧಿ)
* ಮಾರ್ಚ್ 27: ರಜಾದಿನ
* ಮಾರ್ಚ್ 28: ಇಂಗ್ಲಿಷ್ (ಬೆಳಗಿನ ಅವಧಿ)
* ಮಾರ್ಚ್ 29: ಹಿಂದಿ, ತೆಲುಗು, ಸಂಸ್ಕೃತ (ಬೆಳಗಿನ ಅವಧಿ); ಉರ್ದು (ಮಧ್ಯಾಹ್ನದ ಅವಧಿ)
* ಮಾರ್ಚ್ 30: ಇತಿಹಾಸ, ಗಣಕ ವಿಜ್ಞಾನ (ಬೆಳಗಿನ ಅವಧಿ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications