ಲೋಕಾಯುಕ್ತಕ್ಕೇ ನೋಟೀಸ್ ನೀಡಿದ ಜೂ.ಕಟ್ಟಾ !!

ಜೂನಿಯರ್ ಕಟ್ಟಾ ತಮ್ಮ ವಕೀಲರ ಮೂಲಕ ಲೋಕಾಯುಕ್ತ ಕಚೇರಿ ಮತ್ತು ಸಹಾಯಕ ಎಸ್ಪಿ ರಾಧಾಮಣಿ ಅವರಿಗೆ ನೋಟೀಸ್ ನೀಡಿದ್ದಾರೆ. ಈಗ ಕಟ್ಟಾ ನೀಡಿರುವ ನೋಟೀಸ್ ಗೆ ಲೋಕಾಯುಕ್ತ ಕಚೇರಿ ಏಳು ದಿನದೊಳಗೆ ಉತ್ತರ ನೀಡಬೇಕಿದೆ. ಡಿವೈಎಸ್ಪಿ ರಾಧಾಮಣಿ ರಜೆಯಲ್ಲಿರುವುದರಿಂದ ಲೋಕಾಯುಕ್ತ ಕಚೇರಿ ನೋಟೀಸ್ ಪಡೆದುಕೊಂಡಿದೆ. ಈ ಮೂಲಕ ಕೆಐಎಡಿಬಿ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಪುತ್ರ ಕಟ್ಟಾ ಜಗದೀಶ್ ಮತ್ತೂಂದು ವಿವಾದವನ್ನು ಮೈಗೆಳೆದುಕೊಂಡಿದ್ದಾರೆ.
ಸಂತೋಷ್ ಹೆಗ್ಡೆ ಪ್ರತಿಕ್ರಿಯೆ : ಕಟ್ಟಾ ಜಗದೀಶ್ ನೀಡಿದ ನೋಟೀಸ್ ಗೆ ಕೋರ್ಟ್ ನಲ್ಲೇ ಉತ್ತರ ನೀಡುತ್ತೇವೆ. ಅವರಿಗೆ ಉತ್ತರ ನೀಡಬೇಕೆನ್ನುವ ಅಗತ್ಯ ನಮಗಿಲ್ಲ. ನೋಟೀಸ್ ಗೆ ಯಾವ ಉತ್ತರ ನೀಡಬೇಕೋ ಅದನ್ನು ನ್ಯಾಯಲಯಕ್ಕೆ ನೀಡುತ್ತೇವೆ. ಕಟ್ಟಾ ಜಗದೀಶ್ ವಿರುದ್ದದ ಎರಡು ಹಳೆಯ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಇದಕ್ಕೆ ಅವರು ತಡೆಯಾಜ್ಞೆ ಪಡೆದಿದ್ದಾರೆ ಎಂದು ನ್ಯಾ. ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ.
More From
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications