ಲೈಂಗಿಕ ಕಿರುಕುಳ ತಡೆ ಮಸೂದೆ ಮಂಡನೆ

ಮನೆಗೆಲಸದವರನ್ನು ಹೊರತು ಪಡಿಸಿ ಬೇರೆಲ್ಲಾ ಕ್ಷೇತ್ರದಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ಅವರ ವಯಸ್ಸು ಅಥವಾ ಸ್ಥಾನಮಾನವನ್ನು ಗಣನೆಗೆ ತೆಗೆದುಕೊಳ್ಳದೆ ಯಾವುದೇ ರೀತಿಯ ಲೈಂಗಿಕ ತೊಂದರೆಯಾಗದ ಮುಕ್ತ ವಾತಾವರಣ ಕಲ್ಪಿಸುವುದು ಮತ್ತು ಪ್ರತಿಯೊಬ್ಬ ಮಹಿಳೆಯನ್ನು ಇದರಿಂದ ರಕ್ಷಿಸುವುದು ಮಸೂದೆಯ ಉದ್ದೇಶ ವಾಗಿದೆ ಎಂದು ಮಸೂದೆ ಮಂಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಕೃಷ್ಣ ತೀರ್ಥ ಹೇಳಿದರು.
ಶೋಷಣೆಗೊಳಗಾದವರಿಗೆ ಪರಿಹಾರ ನೀಡಿಸುವ ಶಾಸನಬದ್ಧ ಅಧಿಕಾರದ ಹೊಣೆಗಾರಿಕೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ನ್ಯಾಯಾಧೀಶ ಅಥವಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ವಹಿಸಲಾಗುವುದು. ಅಲ್ಲದೆ ಆಂತರಿಕ ತನಿಖಾ ಸಮಿತಿ ರಚನೆ ಮಾಡದಿರುವುದು ಅಥವಾ ಹೊಸ ಕಾನೂನಿನ ನಿಯಮಾವಳಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಕಂಡು ಬಂದರೆ ಅಂತಹವರಿಗೆ ರೂ.50,000 ದಂಡ ವಿಧಿಸಬಹುದಾಗಿದೆ.
ಒಂದು ವೇಳೆ ಸುಳ್ಳು ಅಥವಾ ದುರುದ್ದೇಶದಿಂದ ದೂರು ನೀಡಿದ್ದು ಕಂಡುಬಂದಲ್ಲಿ ಅಂತಹ ದೂರು ನೀಡಿ ದವರ ವಿರುದ್ಧ ಸೇವಾ ನಿಯಮಗಳ ಪ್ರಕಾರ ಅಥವಾ ಇನ್ನಾವುದೇ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲೂ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮಸೂದೆಯು ಸರಕಾರಿ ಕಚೇರಿ, ಸರಕಾರೇತರ ಸಂಸ್ಥೆ, ಖಾಸಗಿ ಸಂಸ್ಥೆ, ಅಸಂಘಟಿತ ವಲಯ, ಸ್ವ ಉದ್ಯೋಗ ಅಥವಾ ಏಕ ವ್ಯಕ್ತಿ ಒಡೆತನದಂತಹ ಎಲ್ಲವನ್ನು ಒಳಗೊಂಡಿದ್ದು, ಉದ್ಯೋಗ ಸ್ಥಳಗಳಲ್ಲಿ ನಡೆಯುವ ಲೈಂಗಿಕ ದೌರ್ಜ ನ್ಯವನ್ನು ಮಹಿಳೆಯರ ಹಕ್ಕುಗಳಾದ ಸಮಾನತೆ, ಬದುಕು ಮತ್ತು ಸ್ವಾತಂತ್ರದ ಉಲ್ಲಂಘನೆಯೆಂದು ಪರಿಗಣಿಸುವ ಅಂಶವೂ ಮಸೂದೆಯಲ್ಲಿ ಅಡಕವಾಗಿದೆ ಎಂದು ಕೃಷ್ಣ ತೀರ್ಥ ಹೇಳಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications