ಲೈಂಗಿಕ ಕಿರುಕುಳ ತಡೆ ಮಸೂದೆ ಮಂಡನೆ

ಮನೆಗೆಲಸದವರನ್ನು ಹೊರತು ಪಡಿಸಿ ಬೇರೆಲ್ಲಾ ಕ್ಷೇತ್ರದಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ಅವರ ವಯಸ್ಸು ಅಥವಾ ಸ್ಥಾನಮಾನವನ್ನು ಗಣನೆಗೆ ತೆಗೆದುಕೊಳ್ಳದೆ ಯಾವುದೇ ರೀತಿಯ ಲೈಂಗಿಕ ತೊಂದರೆಯಾಗದ ಮುಕ್ತ ವಾತಾವರಣ ಕಲ್ಪಿಸುವುದು ಮತ್ತು ಪ್ರತಿಯೊಬ್ಬ ಮಹಿಳೆಯನ್ನು ಇದರಿಂದ ರಕ್ಷಿಸುವುದು ಮಸೂದೆಯ ಉದ್ದೇಶ ವಾಗಿದೆ ಎಂದು ಮಸೂದೆ ಮಂಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಕೃಷ್ಣ ತೀರ್ಥ ಹೇಳಿದರು.
ಶೋಷಣೆಗೊಳಗಾದವರಿಗೆ ಪರಿಹಾರ ನೀಡಿಸುವ ಶಾಸನಬದ್ಧ ಅಧಿಕಾರದ ಹೊಣೆಗಾರಿಕೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ನ್ಯಾಯಾಧೀಶ ಅಥವಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ವಹಿಸಲಾಗುವುದು. ಅಲ್ಲದೆ ಆಂತರಿಕ ತನಿಖಾ ಸಮಿತಿ ರಚನೆ ಮಾಡದಿರುವುದು ಅಥವಾ ಹೊಸ ಕಾನೂನಿನ ನಿಯಮಾವಳಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಕಂಡು ಬಂದರೆ ಅಂತಹವರಿಗೆ ರೂ.50,000 ದಂಡ ವಿಧಿಸಬಹುದಾಗಿದೆ.
ಒಂದು ವೇಳೆ ಸುಳ್ಳು ಅಥವಾ ದುರುದ್ದೇಶದಿಂದ ದೂರು ನೀಡಿದ್ದು ಕಂಡುಬಂದಲ್ಲಿ ಅಂತಹ ದೂರು ನೀಡಿ ದವರ ವಿರುದ್ಧ ಸೇವಾ ನಿಯಮಗಳ ಪ್ರಕಾರ ಅಥವಾ ಇನ್ನಾವುದೇ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲೂ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮಸೂದೆಯು ಸರಕಾರಿ ಕಚೇರಿ, ಸರಕಾರೇತರ ಸಂಸ್ಥೆ, ಖಾಸಗಿ ಸಂಸ್ಥೆ, ಅಸಂಘಟಿತ ವಲಯ, ಸ್ವ ಉದ್ಯೋಗ ಅಥವಾ ಏಕ ವ್ಯಕ್ತಿ ಒಡೆತನದಂತಹ ಎಲ್ಲವನ್ನು ಒಳಗೊಂಡಿದ್ದು, ಉದ್ಯೋಗ ಸ್ಥಳಗಳಲ್ಲಿ ನಡೆಯುವ ಲೈಂಗಿಕ ದೌರ್ಜ ನ್ಯವನ್ನು ಮಹಿಳೆಯರ ಹಕ್ಕುಗಳಾದ ಸಮಾನತೆ, ಬದುಕು ಮತ್ತು ಸ್ವಾತಂತ್ರದ ಉಲ್ಲಂಘನೆಯೆಂದು ಪರಿಗಣಿಸುವ ಅಂಶವೂ ಮಸೂದೆಯಲ್ಲಿ ಅಡಕವಾಗಿದೆ ಎಂದು ಕೃಷ್ಣ ತೀರ್ಥ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications