ಚಂಪಾಷಷ್ಠಿ ಮಡೆಸ್ನಾನಕ್ಕೆ ಕುಕ್ಕೆ ಸುಬ್ರಮಣ್ಯ ಸಜ್ಜು

ನಡೆಯುವುದೇ ಮಡೆಸ್ನಾನ: ಬ್ರಾಹ್ಮಣರು ಊಟ ಮಾಡಿ ಎಸೆದ ಎಂಜಲೆಲೆಯ ಮೇಲೆ ಉಪವಾಸವ್ರತ ಭಕ್ತರು ಮಡೆಸ್ನಾನ ಮಾಡಿದರೆ ಅವರಿಗೆ ಅಂಟಿಕೊಂಡಿರುವ ಚರ್ಮರೋಗ ಇತ್ಯಾದಿಗಳು ನಿವಾರಣೆಯಾಗುತ್ತದೆ ಎಂದು ಜನರು ನಂಬಿ ಈ ಆಚರಣೆ ಮಾಡುತ್ತಾರೆ, ದೇವಸ್ಥಾನದ ಒಳಾಂಗಣದಲ್ಲಿ ಷಷ್ಠಿ ಉತ್ಸವದ ಸಂದರ್ಭದಲ್ಲಿ ಈ ಸೇವೆ ನಡೆಯುತ್ತದೆ.
ಮಡೆಸ್ನಾನ(ಉರುಳು ಸೇವೆ) ಮಾಡಲು ಇಚ್ಛಿಸಿದವರು ಮಾತ್ರ ಆ ಸೇವೆ ಮಾಡಬಹುದು. ಇದಕ್ಕೆ ದೇಗುಲದ ಆಡಳಿತ ಮಂಡಳಿ ಯಾವುದೇ ಸೇವಾ ಶುಲ್ಕ ವಿಧಿಸುವುದಿಲ್ಲ. ದೇಗುಲದಿಂದ ಸುಮಾರು 1.5 ಕಿ.ಮೀ ದೂರದಲ್ಲಿರುವ ಕುಮಾರಧಾರಾ ನದಿಯಿಂದ ದೇವಳದವರೆಗೂ ಬೀದಿಯಲ್ಲಿ ಉರುಳಿಕೊಂಡು ಹೋಗಿ ಹರಕೆ ತೀರಿಸುವುದುಂಟು.
ಪಂಚಮಿ ದಿನದಂದು ಉಮಾಮಹೇಶ್ವರ ದೇವರನ್ನುಳ್ಳ ರಥವನ್ನು ನಾಗರ ಬೆತ್ತ ಬಳಸಿ ಎಳೆಯಲಾಗುತ್ತದೆ, ರಥೋತ್ಸವದ ನಂತರ ಷಷ್ಠಿಕಟ್ಟೆಯಲ್ಲಿ ಉಮಾಮಹೇಶ್ವರ ಹಾಗೂ ಸುಬ್ರಮಣ್ಯ ದೇವರ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. ದೇವಳದ ಒಳಾಂಗಣದಲ್ಲಿ ನಡೆಯುವ ಮಡೆಸ್ನಾನದಲ್ಲಿ ಸಾವಿರಾರು ಜನ ಪಾಲ್ಗೊಳ್ಳುತ್ತಾರೆ.
ಮಡೆಸ್ನಾನವು ಸುಮಾರು 400ವರ್ಷಗಳಷ್ಟು ಹಳೆಯದಾದ ಜನರ ನಂಬಿಕೆಯಲ್ಲಿ ಉಳಿದುಕೊಂಡು ಬಂದಿರುವ ಧಾರ್ಮಿಕ ಪದ್ಧತಿ., ಇದನ್ನು ತಕ್ಷಣ ನಿಲ್ಲಿಸಲು ಸಾಧ್ಯವಿಲ್ಲ. ಆದರೆ, ಇದು ಜನರೇ ಚಿಂತಿಸಬೇಕಾದ ವಿಚಾರ ಏಕಾಏಕಿ ಬದಲಾವಣೆ ಅಸಾಧ್ಯ ಎಂದು ಕುಕ್ಕೆ ಸುಬ್ರಮಣ್ಯದ ವಿದ್ಯಾ ಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications