ಜಿಪಂ ಚುನಾವಣೆ : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇಲ್ಲ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ. ಎಲ್ಲ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದರು. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ.
ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ ಸರಕಾರ ಎರಡೂವರೆ ವರ್ಷದಲ್ಲಿ ಏನೇನು ಮಾಡಿದೆ? ರಾಜ್ಯಕ್ಕೆಷ್ಟು ಅನುಕೂಲವಾಗಿದೆ? ವ್ಯಕ್ತಿಗತವಾಗಿ ಯಾರಿಗೆ ಪ್ರಯೋಜನವಾಗಿದೆ ? ಈ ಕುರಿತು ಈಗಾಗಲೇ ಅಂಕಿ ಅಂಶ ಹೊರಬಂದಿದೆ ಎಂದು ಗೌಡಲು ಲೇವಡಿ ಮಾಡಿದರು.
ಚುನಾವಣೆ ಫಲಿತಾಂಶವನ್ನು ಜನಪರ ಎಂದು ಭಾವಿಸಬೇಕಿಲ್ಲ. ಬಿಜೆಪಿಯವರು ಹಾಗೆಂದುಕೊಂಡರೆ ಅದು ತಪ್ಪು. ಸ್ಪೆಕ್ಟ್ರಂ ಹಗರಣದಿಂದ ರಾಜೀನಾಮೆ ನೀಡಿರುವ ಎ. ರಾಜಾ, ನಂತರ ಚುನಾವಣೆ ಯಲ್ಲಿ ಗೆದ್ದು ಬಂದರೆ ಅದನ್ನು ಜನಾದೇಶವೆಂದು ಒಪ್ಪಲಾಗದು. ಇದಕ್ಕೆ ಬಿಜೆಪಿಯ ವರಿಷ್ಠರು ಸಮ್ಮತಿಸಿದರೆ ನಾನೂ ಬಾಯಿ ಮುಚ್ಚಿಕೊಳ್ಳುತ್ತೇನೆ ಎಂದು ಹೇಳಿದರು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications