600 ವಿಕೆಟ್ಗಳ ಸ್ಪಿನ್ ಚತುರ ಗದಗಿನ ಜೋಶಿ

ಬರೋಡಾ ವಿರುದ್ಧ ಕರ್ನಾಟಕ 88 ರನ್ನುಗಳ ಮೊದಲ ಇನಿಂಗ್ಸ್ ಮುನ್ನಡೆ ಪಡೆಯಲು ಅವರ ಸ್ಪಿನ್ ಮೋಡಿ ಪ್ರಮುಖ ಪಾತ್ರ ವಹಿಸಿತು. ಕಳೆದ ತಿಂಗಳು ಬೆಂಗಳೂರಿನಲ್ಲಿ ಒಡಿಶಾ ಪಂದ್ಯದ ಸಂದರ್ಭದಲ್ಲಿ ರಣಜಿ ಕ್ರಿಕೆಟ್ನಲ್ಲಿ 450 ವಿಕೆಟ್ಗಳ ಗಡಿ ದಾಟಿದ್ದ ಅವರು, ಪ್ರಥಮ ದರ್ಜೆ ಪಂದ್ಯಗಳಲ್ಲಿ 600 ವಿಕೆಟ್ ಸಾಧನೆಯ ಮೈಲಿಗಲ್ಲನ್ನು ಮುಟ್ಟಿದ್ದಾರೆ.
ರಣಜಿ ಕ್ರಿಕೆಟ್ನಲ್ಲಿ 464, ಟೆಸ್ಟ್ ಕ್ರಿಕೆಟ್ನಲ್ಲಿ 41, ದುಲೀಪ್ ಟ್ರೋಫಿಯಲ್ಲಿ 58, ಇರಾನಿ ಟ್ರೋಫಿಯಲ್ಲಿ 6 ಮತ್ತು ಇತರೆ ಪಂದ್ಯಗಳಲ್ಲಿ 31 ವಿಕೆಟ್ಗಳನ್ನು ಗಳಿಸಿದ್ದಾರೆ. ಹರಿಯಾಣಾದ ರಾಜೇಂದ್ರ ಗೋಯೆಲ್ 750 ಗಳಿಸಿರುವುದು ಪ್ರಥಮ ದರ್ಜೆ ಕ್ರಿಕೆಟ್ನ ದಾಖಲೆಯಾಗಿದೆ.
ಓದಿ: 2010 ಇಸವಿಯಲ್ಲಿ ಕ್ರೀಡಾ ಕಲಿಗಳ ಏಳು ಬೀಳು
ಗುರುವಾರ ಸಂಜೆ ತಮ್ಮ ಸಾಧನೆ ಬಗ್ಗೆ ಖುಷಿಯಿಂದ ಮಾತನಾಡಿದ ಜೋಶಿ, ಈ ಋತುವಿನಲ್ಲಿ ಕರ್ನಾಟಕ ತಂಡ ರಣಜಿ ಟ್ರೋಫಿ ಗೆಲ್ಲಬೇಕು ಎನ್ನುವುದೇ ನನ್ನ ಕನಸು. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್ ಮುನ್ನಡೆ ಪಡೆದಿದ್ದು ಸಂತಸ ತಂದಿದೆ. ಪೂರ್ಣ ಅಂಕಗಳೊಡನೆ ಪಂದ್ಯ ಗೆಲ್ಲುವುದು ನಮ್ಮ ಗುರಿ ಎಂದರು.
ಗದಗ ಮೂಲದ 40ರ ಹರೆಯದ ಜೋಶಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ 1992ರ ಡಿಸೆಂಬರ್ನಲ್ಲಿ ಹೈದರಾಬಾದ್ ವಿರುದ್ಧದ ರಣಜಿ ಪಂದ್ಯದಲ್ಲಿ ಪದಾರ್ಪಣೆ ಮಾಡಿದರು. ಭಾರತದ ಪರ 15 ಟೆಸ್ಟ್ ಪಂದ್ಯಗಳನ್ನು ಆಡಿ 41 ವಿಕೆಟ್ ಗಳಿಸಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications