ಪತ್ರಕರ್ತ ಮತ್ತಿಹಳ್ಳಿ ನಾಗರಾಜರಾವ್ ವಿಧಿವಶ

ಮೃತರು ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಮೃತರ ಅಂತ್ಯಕ್ರಿಯೆ ಸೋಮವಾರ ಸಂಜೆ ವಿಧಿ ಸಂಪ್ರದಾಯಗಳ ಪ್ರಕಾರ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನೆರವೇರಲಿದೆ.
ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯಲ್ಲಿ ವೃತ್ತಿ ಆರಂಭಿಸಿದ್ದ ಮತ್ತಿಹಳ್ಳಿ ನಾಗರಾಜ್ರಾವ್ ಅವರು, 38 ವರ್ಷ ಕಾಲ ಸೇವೆ ಸಲ್ಲಿಸಿ ಹುಬ್ಬಳ್ಳಿ ಆವೃತ್ತಿಯ ಸಂಪಾದಕರಾಗಿದ್ದರು. ಸಿಂಗಾಪುರ, ಯುನೈಟೆಡ್ ಕಿಂಗ್ಡಂ ಸೇರಿ 12 ದೇಶಗಳ ಅಧ್ಯಯನ ಪ್ರವಾಸ ಕೈಗೊಂಡು ಇರಾನ್ - ಇರಾಕ್ನಲ್ಲಿಯ ಹನಿ ನೀರಾವರಿ ಯೋಜನೆಯ ಯಶಸ್ವಿ ಕುರಿತು ಪುಸ್ತಕ ಪ್ರಕಟಿಸಿದ್ದರು.
ಇವರ ಪ್ರವಾಸಿ ಅನುಭವಗಳ 'ಏಷಿಯಾದ ಸುತ', 'ನಾರಿ ನಿನಗೆ ನಮೋ ನಮಃ', 'ಭೂ ಸ್ವರ್ಗ ಸ್ವಿಟ್ಜರ್ಲ್ಯಾಂಡ್' ಎಂಬ 4 ಪ್ರವಾಸಿ ಕಥನಗಳ ಕೃತಿಗಳು ಇತ್ತೀಚೆಗೆ ಬಿಡುಗಡೆ ಆಗಿದ್ದವು.
ಗಣ್ಯರ ಶೋಕ :ಮತ್ತಿಹಳ್ಳಿ ನಾಗರಾಜ್ರಾವ್ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ದಿವಾಕರಬಾಬು, ಎಂಎಲ್ಸಿ ಕೆ.ಸಿ. ಕೊಂಡಯ್ಯ, ಮುಖಂಡ ಎಂ.ಪಿ. ಪ್ರಕಾಶ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎನ್. ಸೂರ್ಯನಾರಾಯಣರೆಡ್ಡಿ, ಬಳ್ಳಾರಿ ರಿಪೋರ್ಟರ್ಸ್ ಗಿಲ್ಡ್ನ ಸದಸ್ಯರು ಮೃತರ ಅಂತಿಮ ದರ್ಶನ ಪಡೆದು ತೀವ್ರ ಶೋಕ ವ್ಯಕ್ತಪಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications