ಬಳ್ಳಾರಿಯಲ್ಲಿ ಸಾರ್ವಜನಿಕ ಮೊಹರಂ ಆಚರಣೆ ಇಲ್ಲ

ಬಳ್ಳಾರಿ ಜಿಲ್ಲೆಯ 35 ಗ್ರಾಮಗಳಲ್ಲಿ ಮೊಹರಂ ಸಾರ್ವಜನಿಕ ಆಚರಣೆ ನಿಷೇಧ ಹೇರಲಾಗಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು, ವಣೆನೂರು, ಜಾಲಿಬೆಂಚಿ, ಡಿ ಕಗ್ಗಲ್ಲು, ಬಿಡಿ ಹಳ್ಳಿ, ಕೆ.ಕೆ. ಹಾಳ್ ಮತ್ತು ಸಿಂಧುವಾಳ, ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಶಂಕರಸಿಂಗ್ ಕ್ಯಾಂಪ್, ಹೊಸನೆಲ್ಲುಡಿ, ಯರಂಗಳಿಗಿ ಮತ್ತು ನೆಲ್ಲುಡಿಕೊಟ್ಟಾಲು.
ತೆಕ್ಕಲಕೋಟೆ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ ಪಟ್ಟಣ, ಹಳೆಕೋಟೆ, ಉಪ್ಪಾರಹೊಸಹಳ್ಳಿ, ಉಡೇಗೋಳ, ಸಿರಿಗೇರಿ, ಶಾನವಾಸಪುರ, ದರೂರು, ಬೂದೂಗುಪ್ಪ, ಉತ್ತನೂರು, ಎಚ್. ಹೊಸಹಳ್ಳಿ, ಬೈರಾಪುರ, ಕೂರಿಗನೂರು, ಮಾಟೇಸೂಗೂರು, ಗೋಸ್ಬಾಳ್ ಮತ್ತು ಮುದ್ದಟನೂರು. ಸಿರುಗುಪ್ಪ ಪೊಲೀಸ್ಠಾಣೆ ವ್ಯಾಪ್ತಿಯ ನಾಡಂಗ, ಕೆ. ಸೂಗೂರು, ಬಂಡ್ರಾಳ್, ದೇಶನೂರು, ಮುದೇನೂರು, ಕೆ. ಬೆಳಗಲ್ಲು ಮತ್ತು ಹಿರೇಹಾಳ್, ಕೂಡ್ಲಿಗಿ ಠಾಣೆ ವ್ಯಾಪ್ತಿಯ ಹನ್ಸಿ ಗ್ರಾಮಗಳಲ್ಲಿ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಆಚರಿಸುವುದನ್ನು ನಿಷೇಧಿಸಲಾಗಿದೆ.
ಈ ಗ್ರಾಮಗಳಲ್ಲಿ ಸಾರ್ವಜನಿಕರು ಗುಂಪಾಗಿ ಸೇರುವುದು ಮತ್ತು ಮೆರವಣಿಗೆ ನಡೆಸುವಂತಿಲ್ಲ ಎಂದು ಡಿಸಿ ಶಿವಪ್ಪ ಹೇಳಿದ್ದಾರೆ. ಅಶುರ ಎಂದು ಕರೆಯಲ್ಪಡುವ ಹತ್ತನೇ ಮೊಹರಂ ಅನ್ನು ಇಂದು ಮುಸ್ಲಿಮರು(ಷಿಯಾ) ಎಲ್ಲೆಡೆ ಆಚರಿಸುತ್ತಿದ್ದಾರೆ. ಪ್ರವಾದಿ ಮಹಮ್ಮದರ ಮೊಮ್ಮಗ ಇಮಾಮ್ ಹುಸ್ಸೇನ್ ಬಲಿದಾನದ ಸಂಕೇತವಾಗಿ ಈ ಹಬ್ಬ ಆಚರಿಸಲಾಗುತ್ತಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications