ಜನತಾ ಪರಿವಾರ ಒಗ್ಗೂಡಲು ಸಕಾಲ : ಕುಮಾರ್

ಅವರು ಕೋಲಾರ ನಗರದಲ್ಲಿ ಜಿಲ್ಲೆಯ ಪ್ರಭಾವಿ ಮುಖಂಡ ಹಾಗು ಮಾಜಿ ಸಚಿವ ಶ್ರೀನಿವಾಸಗೌಡ ಅವರ ಜೆಡಿಎಸ್ ಸೇರ್ಪಡೆ ಹಾಗು ಜಿಪಂ ಹಾಗು ತಾಪಂ ಚುನಾವಣಾ ಪ್ರಚಾರಸಭೆ ಉದ್ಘಾಟಿಸಿ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗುವ ಆಸೆ ಉದ್ದೇಶ ಹೊಂದಿಲ್ಲ. ಆದರೆ, ಭ್ರಷ್ಟ ಸರ್ಕಾರವನ್ನು ತೊಲಗಿಸುವುದೇ ನನ್ನ ಗುರಿ ಎಂದರು.
ಬ್ರಹ್ಮ, ವಿಷ್ಣು, ಮಹೇಶ್ವರ : ಯಡಿಯೂರಪ್ಪ ತಮ್ಮ ತವರು ಜಿಲ್ಲೆ ಶಿವಮೊಗ್ಗದಲ್ಲಿ ಭರಪೂರ ಅಭಿವೃದ್ದಿ ಮಾಡಿರುವುದಾಗಿ ಹೇಳುತ್ತಿದ್ದುದನ್ನು ಕಣ್ಣಾರೆ ಕಾಣಲು ಕಳೆದವಾರ ಶಿವಮೊಗ್ಗಕ್ಕೆ ಹೊಗಿದ್ದೆ. ಅವರು ಅಲ್ಲಿ ಅಭಿವೃದ್ದಿಯಾಗುತ್ತಿರುವುದು ಜಿಲ್ಲೆಯಲ್ಲ, ಬ್ರಹ್ಮ, ವಿಷ್ಣು, ಮಹೇಶ್ವರ ಮಾತ್ರ. ಅಂದರೆ, ಅವರೇ ಮುಖ್ಯಮಂತ್ರಿಗಳ ಇಬ್ಬರು ಮಕ್ಕಳು ಹಾಗು ಅಳಿಯ ಎಂದು ವ್ಯಂಗ್ಯವಾಡಿದರು.
ಹಸಿರು ಶಾಲು ಹೆಗಲೇರಿಸಿಕೊಂಡು ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಗ್ರಾಮೀಣ ಜನರ, ದಲಿತರ ಹಾಗು ಅಲ್ಪಸಂಖ್ಯಾತರಿಗೆ ಹೊರೆಯಾಗುವಂತಹ ಅಡಳಿತ ನಡೆಸುತ್ತಿದ್ದಾರೆ ಎಂದು ದೂರಿದರು. ರೈತಾಪಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸಾಲದ ಮೇಲಿನ ಬಡ್ಡಿ ಮನ್ನಮಾಡುವಂತೆ ರೈತರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮನವಿ ಮಾಡಿದರೆ, ನಾನೇನು ನೋಟು ಪ್ರಿಂಟ್ ಮಾಡುತ್ತಿದ್ದೀನಾ ಎಂದು ಉದ್ಧಟತನದಿಂದ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಪಿಜಿಆರ್ ಸಿಂಧ್ಯ, ಅಬ್ದುಲ್ ಅಜೀಂ, ಜಮೀರ ಆಹ್ಮದ್ ಮುಂತಾದ ಮುಖಂಡರು ಹಾಜರಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications