ಜನತಾ ಪರಿವಾರ ಒಗ್ಗೂಡಲು ಸಕಾಲ : ಕುಮಾರ್

ಅವರು ಕೋಲಾರ ನಗರದಲ್ಲಿ ಜಿಲ್ಲೆಯ ಪ್ರಭಾವಿ ಮುಖಂಡ ಹಾಗು ಮಾಜಿ ಸಚಿವ ಶ್ರೀನಿವಾಸಗೌಡ ಅವರ ಜೆಡಿಎಸ್ ಸೇರ್ಪಡೆ ಹಾಗು ಜಿಪಂ ಹಾಗು ತಾಪಂ ಚುನಾವಣಾ ಪ್ರಚಾರಸಭೆ ಉದ್ಘಾಟಿಸಿ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗುವ ಆಸೆ ಉದ್ದೇಶ ಹೊಂದಿಲ್ಲ. ಆದರೆ, ಭ್ರಷ್ಟ ಸರ್ಕಾರವನ್ನು ತೊಲಗಿಸುವುದೇ ನನ್ನ ಗುರಿ ಎಂದರು.
ಬ್ರಹ್ಮ, ವಿಷ್ಣು, ಮಹೇಶ್ವರ : ಯಡಿಯೂರಪ್ಪ ತಮ್ಮ ತವರು ಜಿಲ್ಲೆ ಶಿವಮೊಗ್ಗದಲ್ಲಿ ಭರಪೂರ ಅಭಿವೃದ್ದಿ ಮಾಡಿರುವುದಾಗಿ ಹೇಳುತ್ತಿದ್ದುದನ್ನು ಕಣ್ಣಾರೆ ಕಾಣಲು ಕಳೆದವಾರ ಶಿವಮೊಗ್ಗಕ್ಕೆ ಹೊಗಿದ್ದೆ. ಅವರು ಅಲ್ಲಿ ಅಭಿವೃದ್ದಿಯಾಗುತ್ತಿರುವುದು ಜಿಲ್ಲೆಯಲ್ಲ, ಬ್ರಹ್ಮ, ವಿಷ್ಣು, ಮಹೇಶ್ವರ ಮಾತ್ರ. ಅಂದರೆ, ಅವರೇ ಮುಖ್ಯಮಂತ್ರಿಗಳ ಇಬ್ಬರು ಮಕ್ಕಳು ಹಾಗು ಅಳಿಯ ಎಂದು ವ್ಯಂಗ್ಯವಾಡಿದರು.
ಹಸಿರು ಶಾಲು ಹೆಗಲೇರಿಸಿಕೊಂಡು ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಗ್ರಾಮೀಣ ಜನರ, ದಲಿತರ ಹಾಗು ಅಲ್ಪಸಂಖ್ಯಾತರಿಗೆ ಹೊರೆಯಾಗುವಂತಹ ಅಡಳಿತ ನಡೆಸುತ್ತಿದ್ದಾರೆ ಎಂದು ದೂರಿದರು. ರೈತಾಪಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸಾಲದ ಮೇಲಿನ ಬಡ್ಡಿ ಮನ್ನಮಾಡುವಂತೆ ರೈತರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮನವಿ ಮಾಡಿದರೆ, ನಾನೇನು ನೋಟು ಪ್ರಿಂಟ್ ಮಾಡುತ್ತಿದ್ದೀನಾ ಎಂದು ಉದ್ಧಟತನದಿಂದ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಪಿಜಿಆರ್ ಸಿಂಧ್ಯ, ಅಬ್ದುಲ್ ಅಜೀಂ, ಜಮೀರ ಆಹ್ಮದ್ ಮುಂತಾದ ಮುಖಂಡರು ಹಾಜರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications