ರಾಹುಲ್ ಗಾಂಧಿಗೆ ಯಡಿಯೂರಪ್ಪ ಎಚ್ಚರಿಕೆ

ರಾಹುಲ್ ಗೆ ಹಿಂದೂಗಳನ್ನು ಅವಹೇಳನ ಮಾಡುವುದೇ ಕಸುಬಾಗಿದೆ. ಭಾರತೀಯ ಸಂಸ್ಕೃತಿ, ನಾಗರಿಕತೆ, ಸಂಪ್ರದಾಯದ ಬಗ್ಗೆ ಪಾಠ ಹೇಳಿಸಿಕೊಳ್ಳುವ ಅಗತ್ಯವಿದೆ. ಕಾಂಗ್ರೆಸ್ ನ ಹಿರಿಯ ನಾಯಕರು ಕೂಡಾ ರಾಹುಲ್ ಹೇಳಿಕೆ ಕೇಳಿ ಸುಮ್ಮನೆ ಕೂತಿರುವುದು ನಾಚಿಕೆಗೇಡಿನ ಸಂಗತಿ. ಹಿಂದೂ ಸಂಘಟನೆಗಳನ್ನು ಲಷ್ಕರ್ ಇ ತೊಯ್ಬಾದಂತಹ ಸಂಘಟನೆಗೆ ಹೋಲಿಸಿರುವುದು ಸಮಗ್ರ ಭಾರತೀಯರಿಗೆ ಮಾಡಿದ ಅವಮಾನ ಎಂದು ಯಡಿಯೂರಪ್ಪ ಟೀಕಿಸಿದರು.
ರಾಹುಲ್ ಮೈಯಲ್ಲಿ ವಿದೇಶಿ ರಕ್ತ: ರಾಹುಲ್ ಮೈಯಲ್ಲಿ ವಿದೇಶಿ ರಕ್ತ ಹರಿಯುತ್ತಿದೆ. ದೇಶದ ಇತಿಹಾಸದ ಅರಿವಿಲ್ಲ. ಇನ್ನು ಮುಂದಾದರೂ ರಾಹುಲ್ ಎಚ್ಚರವಹಿಸಲಿ. ಇಲ್ಲದಿದ್ದರೆ ಉನ್ನತ ಹುದ್ದೇ ಏರುವ ಕನಸು ಬಿಟ್ಟುಬಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಕಿಡಿ ಕಾರಿದ್ದಾರೆ.
ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಸೋನಿಯಾ: ನವದೆಹಲಿಯಲ್ಲಿ ಇಂದು ನಡೆದ 83ನೇ ಕಾಂಗ್ರೆಸ್ ಮಹಾಧಿವೇಶನದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಮೊದಲು ಭ್ರಷ್ಟರನ್ನು ಪಕ್ಷದಿಂದ ಹೊರಕ್ಕೆ ದೂಡಲಿ ಎಂದರು. ಹಗರಣದಲ್ಲಿ ಸಿಲುಕಿರುವ ಯಡಿಯೂರಪ್ಪ ಅವರ ರಾಜೀನಾಮೆ ಪಡೆಯಲು ಸಾಮರ್ಥ್ಯವಿಲ್ಲದ ಬಿಜೆಪಿ ಹೈ ಕಮಾಂಡ್, ಕಾಂಗ್ರೆಸ್ ಬಗ್ಗೆ ಮಾತನಾಡಲು ನೈತಿಕ ಹಕ್ಕಿಲ್ಲ ಎಂದರು. ಭ್ರಷ್ಟಾಚಾರ ತೊಲಗಿಸಲು ಕಾಂಗ್ರೆಸ್ ಸಿದ್ಧವಿದ್ದು, ಪ್ರಧಾನಿ ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.
ರಾಹುಲ್ ಉವಾಚ: ಎಲ್ಲಾ ನಾಗರೀಕಗೂ ಸಮಾನ ಹಕ್ಕು ಸಿಗಬೇಕು. ಪಕ್ಷದ ಕಾರ್ಯಕರ್ತರು ಒಗ್ಗೂಡಬೇಕು. ಭ್ರಷ್ಟಾಚಾರ ನಿರ್ಮೂಲನೆ ಕಾಂಗ್ರೆಸ್ ಬದ್ಧ. ಸಾಮಾನ್ಯ ಜನರು ಹಾಗೂ ಸರ್ಕಾರ ನಡುವೆ ಸೇತುವೆಯಾಗಿ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಕೆಲ ಗಂಟೆಗಳ ಮುಂಚೆ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆದರೆ, ವಿವಾದಿತ ಹಿಂದೂ ಭಯೋತ್ಪಾದನೆ ಬಗ್ಗೆ ಮಹಾಧಿವೇಶನದಲ್ಲಿ ಯಾವುದೇ ಪ್ರಸ್ತಾಪ ಮಾಡದೇ ಜಾಣತನ ಮೆರೆದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications