ಹರಿಜನ ಪದ್ಮಮ್ಮ ಮತ್ತಿತರರಿಗೆ ನಾಡೋಜ ಗೌರವ

ಈ ಪದವಿ ಪ್ರದಾನ ಸಮಾರಂಭದಲ್ಲಿ ನುಡಿಹಬ್ಬ 19ನೇ ಘಟಿಕೋತ್ಸವ ಭಾಷಣ ಮಾಡಿದ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಗುಣಾಂಕ ಪರಿಷತ್ತಿನ ನಿರ್ದೇಶಕರಾದ ಪ್ರೊ. ಎಚ್.ಎ.ರಂಗನಾಥ, ಕುಲಪತಿ ಡಾ. ಎ. ಮುರಿಗೆಪ್ಪ, ಕುಲಸಚಿವ ಡಾ. ಮಂಜುನಾಥ ಬೇವಿನಕಟ್ಟಿ, ಡೀನ್ಗಳಾದ ಡಾ. ರಹಮತ್ ತರಿಕೆರೆ, ಟಿ.ಆರ್. ಚಂದ್ರಶೇಖರ್, ಡಾ. ಎಚ್.ಎಸ್. ಪಾಟೀಲ್ ಹಾಗೂ ಉಪ ಕುಲಸಚಿವರು, ನೂರಾರು ಅಭಿಮಾನಿಗಳು ಭಾಗವಹಿಸಿದ್ದರು.
ರಾಜ್ಯಪಾಲ ಹಾಗೂ ಕುಲಾಧಿಪತಿಗಳಾಗಿರುವ ಹಂಸರಾಜ್ ಭಾರದ್ವಾಜ್ ಗೈರು ಹಾಜರಿಯಲ್ಲಿ ಉನ್ನತ ಶಿಕ್ಷಣ ಸಚಿವ ವಿ.ಎಸ್. ಆಚಾರ್ಯರೇ ಪ್ರಶಸ್ತಿ ಪ್ರದಾನ ಮಾಡಿದರು. ಆರಂಭದಲ್ಲಿ ಕುಲಪತಿ ಡಾ. ಎ.ಮುರಿಗೆಪ್ಪ ಸ್ವಾಗತಿಸಿದರು. ವಿ.ಎಸ್.ಆಚಾರ್ಯ ಅವರೇ ಡಿ.ಲಿಟ್ ಪದವಿಗಳನ್ನು ಸಹ ಪ್ರದಾನ ಮಾಡಿದರು.
ಆರಂಭದಲ್ಲಿ ಮೆರವಣಿಗೆಯ ಮೂಲಕ ವೇದಿಕೆಗೆ ನಾಡೋಜ ಪದವಿ ಪಡೆದವರನ್ನು ಹಾಗೂ ಗಣ್ಯರನ್ನು ಕರೆತರಲಾಯಿತು. ನಾಡೋಜ ಪದವಿಗೆ ಪಾತ್ರರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಖ್ಯಾತ ಹಿನ್ನೆಲೆ ಗಾಯಕ ಡಾ. ಪಿ.ಬಿ. ಶ್ರೀನಿವಾಸ್ ಗೈರು ಹಾಜರಾಗಿದ್ದರು. ಅವರ ಮನೆಗೆ ತೆರಳಿ ನಾಡೋಜ ಪದವಿ ಗೌರವ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಡಾ. ಎ.ಮುರಿಗೆಪ್ಪ ಅವರು ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications