ಡೆಲ್ ಉದ್ಯೋಗಿ ಪಾಯಲ್ ಸ್ನೇಹಿತನೇ ಕೊಲೆಗಾರ

ಒಡಿಶಾ ಮೂಲದ ಜೇಮ್ಸ್ ಜಾಯ್, ಸುರೇಖಾರ ಬಾಲ್ಯ ಸ್ನೇಹಿತ. ಅವರಿಬ್ಬರೂ 10ನೇ ತರಗತಿವರೆಗೆ ಒಂದೇ ಶಾಲೆಯಲ್ಲಿ ಓದಿದ್ದರು. ಅಲ್ಲದೇ ಆತ ಸುರೇಖಾರ ಪತಿ ನಾರಾಯಣ್ ಮಿಶ್ರಾಗೂ ಸ್ನೇಹಿತನಾಗಿದ್ದ. ಕೆಲ ತಿಂಗಳುಗಳ ಹಿಂದೆ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಆತ ಮಿಶ್ರಾ ಅವರ ಮನೆಗೂ ಹಲವು ಬಾರಿ ಬಂದು ಹೋಗಿದ್ದ. ಅವರ ಕುಟುಂಬದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ ಆತ ಸುರೇಖಾರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಪೂರ್ವಯೋಜಿತ ಸಂಚಿನಂತೆ ಆತ, ಮಿಶ್ರಾ ಅವರು ಒಡಿಶಾಗೆ ಹೋಗಿದ್ದ ಸಂದರ್ಭವನ್ನು ನೋಡಿಕೊಂಡು ಅವರ ಮನೆಗೆ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ಜೆಪಿ ನಗರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಅತ್ಯಾಚಾರದ ಉದ್ದೇಶ?: ಪಾಯಲ್ ಅವರ ಮೇಲೆ ಅತ್ಯಾಚಾರ ಎಸಗುವ ಉದ್ದೇಶವನ್ನು ಆರೋಪಿ ಹೊಂದಿದ್ದ. ಆದರೆ ಅತ್ಯಾಚಾರ ಎಸಗಿಲ್ಲ. ಘಟನಾ ಸ್ಥಳವನ್ನು ನೋಡಿದಾಗ ಈ ಅಂಶ ಮನದಟ್ಟಾಗಿತ್ತು. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಇದು ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೆ.ಪಿ.ನಗರ ಏಳನೇ ಹಂತದ ಲಕ್ಷ್ಮಿ ಲೇಔಟ್ನ ರಮಣಬಾಹು ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಸುರೇಖಾ ಅವರನ್ನು ಡಿ.17ರಂದು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅಲ್ಲದೇ ಅವರ ಎಡ ಸ್ತನದ ಸುತ್ತಮುತ್ತ ಹನ್ನೊಂದು ಬಾರಿ ಹಾಗೂ ಗುಪ್ತಾಂಗದ ಸುತ್ತಮುತ್ತ ನಾಲ್ಕು ಬಾರಿ ಚಾಕುವಿನಿಂದ ಇರಿಯಲಾಗಿತ್ತು. ಈ ಕೇಸ್ ನಲ್ಲಿ ಮೊದಲು ಪಾಯಲ್ ಅವರ ಪತಿ ಮಿಶ್ರಾ ಅವರ ಮೇಲೆ ಸಂಶಯ ವ್ಯಕ್ತವಾಗಿತ್ತು. ಸುಪಾರಿ ಕೊಲೆ ಇರಬಹುದು ಎಂದು ಪೊಲೀಸರು ಮೊದಲಿಗೆ ಶಂಕಿಸಿದ್ದರು.[ಕ್ರೈಂ]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications