ಆರ್ ಟಿಐ ಕೇಸ್ ಎಸ್ಸೆಮ್ಮೆಸ್ ಮೂಲಕ ಮಾಹಿತಿ

ನಗರದಲ್ಲಿನ ಕರ್ನಾಟಕ ಮಾಹಿತಿ ಆಯೋಗದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ವಿಡಿಯೋ ಕಾನ್ಪರೆನ್ಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಆಯಾ ಇಲಾಖೆಯಲ್ಲಿರುವ ಮಾಹಿತಿ ಅಧಿಕಾರಿಗಳು ಅರ್ಜಿದಾರರು ಕೋರಿರುವ ಮಾಹಿತಿಗಳನ್ನು ನಿಗದಿತ ಅವಧಿಯೊಳಗೆ ನೀಡಬೇಕು ಎಂದರು. ಮಾಹಿತಿ ಅಧಿಕಾರಿಗಳಿಗೆ ಈ ಸಂಬಂಧ ಸೂಕ್ತವಾದ ಮಾರ್ಗದರ್ಶನ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರು ತಿಳಿಸಿದರು.
ಎಸ್ಎಂಎಸ್ ಮೂಲಕ ಮಾಹಿತಿ : ಸಾರ್ವಜನಿಕರು ಮಾಹಿತಿ ಹಕ್ಕು ಅಧಿನಿಯಮ ಕೋರಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜನವರಿ ಮೊದಲವಾರದಿಂದ ಎಸ್. ಎಂ.ಎಸ್. ಮೂಲಕ ಪ್ರಾಥಮಿಕ ಮಾಹಿತಿಗಳನ್ನು ನೀಡಲಾಗುವುದು ಎಂದು ರಾಜ್ಯ ಮಾಹಿತಿ ಆಯುಕ್ತ ಹೆಚ್. ಎನ್. ಕೃಷ್ಣ ಅವರು ತಿಳಿಸಿ ಪ್ರಕರಣದ ದಾಖಲಾತಿ ಮಾಹಿತಿ, ಪ್ರಕರಣ ನಡೆಯುವ ದಿನಾಂಕ ಇತರೆ ಮಾಹಿತಿಗಳನ್ನು ನೀಡಲಾಗುವುದು ಎಂದರು.
ರಾಜ್ಯ ಮಾಹಿತಿ ಆಯೋಗದಲ್ಲಿ ಈಗಾಗಲೇ 15 ಸಾವಿರ ಪ್ರಕರಣಗಳು ದಾಖಲಾಗಿದ್ದು ಪ್ರತಿದಿನಕ್ಕೆ 12 ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಗ್ರಾಮೀಣ ಭಾಗದಿಂದ ಹೆಚ್ಚಿನ ಅರ್ಜಿಗಳು ಬಂದಿರುವುದು ಗಮನಾರ್ಹ ಬೆಳವಣಿಗೆ ಎಂದ ಅವರು ಇನ್ನು ಮುಂದೆ ಪ್ರತಿ ಶನಿವಾರ ವಿಡಿಯೋ ಕಾನ್ಪರೆನ್ಸ್ ನಡೆಸಲು ಚಿಂತಿಸಲಾಗಿದೆ ಎಂದರು.
ಶಿವಮೊಗ್ಗ, ಗುಲ್ಬರ್ಗಾ, ಬೆಳಗಾಂ, ಕೊಪ್ಪಳ, ಕಾರವಾರ ಜಿಲ್ಲೆಗಳ ಮಾಹಿತಿ ಆಯುಕ್ತರೊಡನೆ ಇವರು ವಿಡಿಯೋ ಕಾನ್ಪರೆನ್ಸ್ ನಡೆಸಲಾಯಿತು. ಮಾಜಿ ರಾಜ್ಯ ಮಾಹಿತಿ ಆಯುಕ್ತರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. [ಆರ್ ಟಿಐ]
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications