ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ವಾಜಪೇಯಿ ಅವರಿಗೆ ಭಾರತರತ್ನ ನೀಡಿ : ಬಿಜೆಪಿ
ಭಾರತದಲ್ಲಿ ರಾಜಕೀಯ ಮೌಲ್ಯಗಳು ಕುಸಿದಿದ್ದ ಸಂದರ್ಭದಲ್ಲಿ ಅವುಗಳನ್ನು ಮತ್ತೆ ಮೇಲೆತ್ತುವಲ್ಲಿ ವಾಜಪೇಯಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಅವರನ್ನು ದೇಶ ಎಂದಿಗೂ ಮರೆಯುವುದಿಲ್ಲ. ಹಾಗಾಗಿ ವಾಜಪೇಯಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವ ವಿಚಾರದಲ್ಲಿ ಎಲ್ಲರೂ ಬೆಂಬಲಿಸಬೇಕು ಎಂದು ಬಿಜೆಪಿ ನಾಯಕ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಮಧ್ಯೆ ವಾಜಪೇಯಿ ನಿವಾಸಕ್ಕೆ ತೆರಳಿದ ಅಡ್ವಾಣಿ ಸೇರಿದಂತೆ ಬಿಜೆಪಿ ನಾಯಕರು ಶುಭಾಶಯ ಕೋರಿದ್ದಾರೆ. ಕೇರಳ ಪ್ರವಾಸ ಮುಗಿಸಿ ನವದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇರವಾಗಿ ವಾಜಪೇಯಿ ನಿವಾಸಕ್ಕೆ ಭೇಟಿ ಹೂಗುಚ್ಛ ನೀಡಿ ಶುಭ ಕೋರಿರುವುದು ವಿಶೇಷ.(ಅಟಲ್ ಬಿಹಾರಿ ವಾಜಪೇಯಿ)
Comments
ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬ ಮನಮೋಹನ್ ಸಿಂಗ್ ಎಲ್ ಕೆ ಅಡ್ವಾಣಿ atal bihari vajpayee manmohan singh lk advani
English summary
It was a suggestion first made by L K Advani nearly three years ago. On Saturday, as Atal Bihari Vajpayee turned 86, the BJP revived its demand for conferring Bharat Ratna — the highest civilian honour — on the ailing former Prime Minister.
Story first published: Sunday, December 26, 2010, 15:23 [IST]