ಭಂಡನಲ್ಲ ನನ್ನ ಗಂಡ : ತೇಜಸ್ವಿನಿ ಅನಂತ್ ಕುಮಾರ್

ಸಿಬಿಐನಿಂದ ತನಿಖೆಯಾಗಿ ಆರೋಪಗಳಿಂದ ಮುಕ್ತರಾಗುವವರೆಗೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ರಾಜ್ಯದ ಕಾಂಗ್ರೆಸ್ ನಾಯಕರೆಲ್ಲ ಆಗ್ರಹಿಸುತ್ತಿದ್ದಾರೆ. ರಾಷ್ಟ್ರಮಟ್ಟದಲ್ಲಿಯೂ ಇದರ ಬಗ್ಗೆ ಹುಯಿಲೆದ್ದಿದ್ದರೂ ಅನಂತ್ ಕುಮಾರ್ ಮೌನವಾಗಿದ್ದರೆ, ಅವರ ಹೆಂಡತಿ ತೇಜಸ್ವಿನಿ ಅನಂತ್ ಕುಮಾರ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ ಪದವಿ ಪಡೆದು, ಎಡಿಎ ಸಂಸ್ಥೆಯಲ್ಲಿ ವಿಜ್ಞಾನಿಯಾಗಿದ್ದ ತೇಜಸ್ವಿನಿ, ಮಾಧ್ಯಮದವರೊಂದಿಗೆ ಮಾತನಾಡುತ್ತ, 2ಜಿ ತರಂಗಗುಚ್ಛ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಹಗರಣಗಳಲ್ಲಿ ಭಾಗಿಯಾಗಿರುವ ಕಾಂಗ್ರೆಸ್, ದೇಶದ ದಾರಿ ತಪ್ಪಿಸಲು ಬಿಜೆಪಿ ನಾಯಕರನ್ನು ಅನವಶ್ಯಕವಾಗಿ ಗುರಿಮಾಡುತ್ತಿದ್ದಾರೆ ಎಂದು ಆರೋಪಿಸಿದರು.
2ಜಿ ತರಂಗಗುಚ್ಛ ಹಗರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯಾಗಬೇಕೆಂದು ಆಗ್ರಹಿಸುತ್ತಿದ್ದವರಲ್ಲಿ ಅನಂತ್ ಅಗ್ರಗಣ್ಯರು. ಇದನ್ನು ಸಹಿಸದ ಕಾಂಗ್ರೆಸ್ ನಾಯಕು ಅನಂತ್ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇಂಥ ನಿರಾಧಾರ ಆರೋಪಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡಲು ಕಾಂಗ್ರೆಸ್ಸಿಗೆ ಸಾಧ್ಯವಿಲ್ಲ ಎಂದು ಅವರು ಹರಿಹಾಯ್ದರು.
ಅದಮ್ಯ ಚೇತನ, ಆರೋಗ್ಯ ಚೇತನ, ಶಿಕ್ಷಕ ಚೇತನ, ಆಟ-ಪಾಠ, ರಕ್ತದಾನ್ ಮುಂತಾದ ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ತೇಜಸ್ವಿನಿಯವರು ಅನಂತ್ ಕುಮಾರ್ ಅವರ ಹಿಂದಿರುವ ಅನಂತ ಶಕ್ತಿ ಎಂದರೂ ತಪ್ಪಾಗಲಾರದು. [2ಜಿ ಹಗರಣ]
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications