ಚುನಾವಣೆ ಬಳಿಕ ವಿದ್ಯುತ್ ದರ ಏರಿಕೆ : ಶೋಭಾ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಈಗಾಗಲೇ ದರ ಏರಿಕೆಗೆ ಶಿಫಾರಸ್ಸು ಮಾಡಿದೆ. ಆದರೆ, ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯವಾಗಿ ವಿದ್ಯುತ್ ಕಂಪನಿಗಳು ಹಾನಿಯಲ್ಲಿವೆ. ಇದರ ಜೊತೆಗೆ ಉಚಿತ ವಿದ್ಯುತ್ ನ್ನು ಸಹ ನೀಡುತ್ತಿದ್ದೇವೆ. ವಿದ್ಯುತ್ ಸೋರಿಕೆ ಕೂಡಾ ನಿರಂತರವಾಗಿದೆ. ನಿಗಮ ಮಾಡಿರುವ ಶಿಫಾರಸ್ಸಿನಲ್ಲಿ ಗೊಂದಲವಿದೆ. ಹೀಗಾಗಿ ಈ ಕುರಿತು ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.
ಗ್ರಾಮೀಣ ಪ್ರದೇಶಕ್ಕೆ ಮಾರ್ಚ್ ತಿಂಗಳಲ್ಲಿ 6 ತಾಸು ಮೂರು ಫೇಸ್ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ. ಛತ್ತೀಸ್ ಗಢದಿಂದ 300 ಮೆ.ವ್ಯಾ ವಿದ್ಯುತ್ ಖರೀದಿಸಲಾಗುವುದು. ಹೊಸ ವರ್ಷದಲ್ಲಿ 600 ಮೆ.ವ್ಯಾ ಸಾಮರ್ಥ್ಯದ ಯೋಜನೆ ಸಿದ್ಧಗೊಳ್ಳಲಿದೆ. ಇದಕ್ಕೆ ಕೇಂದ್ರ ಸರಕಾರದ ಅನುಮತಿ ದೊರೆತಿಲ್ಲ. ಈ ಕುರಿತು ಕೇಂದ್ರ ಪರಿಸರ ಸಚಿವ ಜೈರಾಮ್ ರಮೇಶ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ಹೇಳಿದರು.(ಶೋಭಾ ಕರಂದ್ಲಾಜೆ)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications