ಕೂಡಲಸಂಗಮ : ಜ.11 ರಿಂದ ಶರಣ ಮೇಳ

ಧರ್ಮ ಚಿಂತನಗೋಷ್ಠಿ ಮೂಲಕ ಜ.11 ರಂದು ಮೇಳಕ್ಕೆ ಚಾಲನೆ ದೊರೆಯಲಿದೆ. ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಮೇಳವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಡಾ. ಎಸ್ ಆರ್ ನಾಯಕ್ ನೆನಪಿನ ಕಾಣಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಶರಣ ಮೇಳ ಉತ್ಸವ ಸಮಿತಿ ಕಾರ್ಯಾಧ್ಯಕ್ಷೆ ಮಾತೆ ಮಹಾದೇವಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
ರಾಷ್ಟ್ರೀಯ ಬಸವ ಮೇಳದ ಅಧಿವೇಶನ ಡಿ.13 ರಂದು ನಡೆಯಲಿದೆ. ಜ.14 ರಂದು ಸಮುದಾಯ ಪ್ರಾರ್ಥನೆ ನಡೆಯಲಿದೆ. ದೇಶಾದ್ಯಂತ ಸಾವಿರಾರು ಭಕ್ತ ಪ್ರತಿನಿಧಿಗಳು ಹಾಗೂ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದಾರೆ. ಈ ಐದು ದಿನಗಳಲ್ಲಿ ಇಡೀ ಕೂಡಲ ಸಂಗಮ ಬಸವ ಸಂಸ್ಕೃತಿ ಧರ್ಮಪೀಠವಾಗಿ ಗಮನ ಸೆಳೆಯಲಿದೆ ಎಂದು ಮಾತೆ ಹೇಳಿದರು.
ಅನುದಾನ ತಪ್ಪು : ಸರಕಾರ ನೀಡುವ ಅನುದಾನವನ್ನು ಮಠಗಳು ಸ್ವೀಕರಿಸುವುದು ತಪ್ಪು. ಮಠಗಳಿಗೆ ಸರಕಾರ ನೀಡಿದ ಹಣ ಜನರಿಗೆ ಸೇರಿದ್ದು, ಜನರ ತೆರಿಗೆಯಿಂದ ಮಠಗಳನ್ನು ನಡೆಸುವ ಸ್ಥಿತಿ ನಿರ್ಮಾಣವಾಗಬಾರದು ಎಂದು ಮಾತೆ ಮಹಾದೇವಿ ಅಭಿಪ್ರಾಯಪಟ್ಟರು.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications