ಕರ್ನಾಟಕಕ್ಕೆ ಒಲಿದ ಕೃಷ್ಣಾ ನದಿ

ಈ ತೀರ್ಪಿಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವಡೆ ತೀರ್ಪನ್ನು ಸ್ವಾಗತಿಸಿದ್ದರೆ, ಇನ್ನು ಕೆಲ ಕಡೆಗಳಲ್ಲಿ ಸುಮಾರು 50 ಟಿಎಂಸಿ ನೀರಿನಿಂದ ವಂಚಿತರಾಗಿದ್ದೇವೆ ಎನ್ನುವ ಅಸಮಾಧಾನ ಕೂಗು ರಾಜ್ಯದ ವಿವಿಧ ಭಾಗಗಳಿಂದ ಕೇಳಿ ಬಂದಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಬ್ರಿಜೇಶ್ ಮಿಶ್ರಾ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ ಕೆ ಶೇಟ್, ನ್ಯಾ. ಎಸ್ ಪಿ ಶ್ರೀವಾಸ್ತವ ನೇತೃತ್ವದ ನ್ಯಾಯಾಧೀಕರಣ ಈ ತೀರ್ಪು ನೀಡಿದೆ.
ತೀರ್ಪಿನ ಮುಖ್ಯಾಂಶಗಳು
* ಆಲಮಟ್ಟಿನ ಆಣೆಕಟ್ಟಿನ ಎತ್ತರವನ್ನು 519.6 ರಿಂದ 524.25 ಅಡಿಗೆ ಹೆಚ್ಚಿಸಲು ಅನುಮತಿ.
* ಎ ಮತ್ತು ಬಿ ಸ್ಕೀಂ ನಲ್ಲಿ ರಾಜ್ಯಕ್ಕೆ ಒಟ್ಟು 911 ಟಿಎಂಸಿ ನೀರು ಲಭ್ಯ.
* ಎ ಸ್ಕೀಂನಲ್ಲಿ 734 ಟಿಎಂಸಿ ಮತ್ತು, ಬಿ ಸ್ಕೀಂ ನಲ್ಲಿ 177 ಟಿಎಂಸಿ ನೀರು ಹಂಚಿಕೆ.
* ಆಂಧ್ರಪ್ರದೇಶಕ್ಕೆ ಸುಮಾರು 1001 ಟಿಎಂಸಿ ನೀರು ಬಳಕೆಗೆ ನ್ಯಾಯಾಧೀಕರಣ ಅನುಮತಿ.
* ಮಹಾರಾಷ್ಟ್ರ ಕೇವಲ 81 ಟಿಎಂಸಿ ನೀರು ಬಳಕೆಗೆ ಅನುಮತಿ.
* ಬಿ ಸ್ಕೀಂನಲ್ಲಿ ಅಂಧ್ರಪ್ರದೇಶ 190 ಟಿಎಂಸಿ ನೀರು ಬಳಕೆಗೆ ಅನುಮತಿ.
* 2050 ರ ತನಕ ಈ ತೀರ್ಪಿನಲ್ಲಿ ಯಾವುದೇ ಬದಲಾದವಣೆ ಇಲ್ಲ.
* ನ್ಯಾಯಾಧೀಕರಣ ತೀರ್ಪಿಗೆ ಮಹಾರಾಷ್ಟ್ರ ಸರಕಾರ ಅತೃಪ್ತಿ.
* ಸಂತಸದಲ್ಲಿ ತೇಲಾಡುತ್ತಿರುವ ಆಂಧ್ರಪ್ರದೇಶ.
* ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ. ತುಸು ಸಂತಸವೇ ಜಾಸ್ತಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications