ಸಿಡಿಯಲ್ಲಿರುವುದು ರಂಜಿತಾ-ನಿತ್ಯಾ : ಇದು ಸತ್ಯ!

ಸಿಐಡಿ ಹೈದರಾಬಾದ್ ಹಾಗೂ ಚಂಡೀಗಡದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನಿತ್ಯಾನಂದನ ರಾಸಲೀಲೆ ಸೀಡಿಯನ್ನು ಪರೀಕ್ಷೆ ಕಳುಹಿಸಲಾಗಿತ್ತು. ಸೀಡಿಯಲ್ಲಿರುವುದು ನಿತ್ಯಾ-ರಂಜಿತಾ ಅಲ್ಲದೇ ಬೇರೆ ಯಾರೂ ಆಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಪ್ರಯೋಗಾಲಯವು ನಿತ್ಯಾ-ರಂಜಿತಾ ಫೋಟೋಗಳನ್ನು ಇಟ್ಟುಕೊಂಡು ಪರೀಕ್ಷೆ ಮಾಡಿದೆ. ಕೊನೆಯದಾಗಿ ಸೀಡಿಯಲ್ಲಿರುವುದು ನಿತ್ಯಾ-ರಂಜಿತಾ ಎಂದು ಹೇಳಿದೆ. ಆದರೂ ಈ ವರದಿಯಲ್ಲಿ ದೋಷ ಕಂಡು ಬಂದಲ್ಲಿ ವಿದೇಶಿ ಪ್ರಯೋಗಾಲಯಗಳಲ್ಲೂ ಅಸಲೀತನದ ಬಗ್ಗೆ ತನಿಖೆ ನಡೆಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ನಟಿ ರಂಜಿತಾ, ನಿತ್ಯಾನಂದ ರಾಸಲೀಲೆಯ ಸೀಡಿಯಲ್ಲಿರುವುದು ನಾನಲ್ಲ. ನನಗೆ ಕೆಟ್ಟ ಹೆಸರು ತರಲು ಕೆಲವರು ಸಂಚು ರೂಪಿಸಿದ್ದಾರೆ. ಮುಖ್ಯವಾಗಿ ತಮಿಳುನಾಡಿನ ಒಬ್ಬ ರಾಜಕಾರಣಿ ಮತ್ತು ಕ್ರಿಶ್ಚಿಯನ್ ಮಿಷನರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿವೆ ಎಂದು ಗಂಭೀರ ಆರೋಪ ಮಾಡಿದ್ದರು.
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications