ಜಿಪಂ ಫಲಿತಾಂಶ:11 ಕ್ಷೇತ್ರಗಳಲ್ಲಿ 10 ಬಿಜೆಪಿ ಪಾಲು

ಸದ್ಯದ ವರದಿ ಹೀಗಿದೆ: ಬೆಂಗಳೂರು ಜಿಪಂ: 34 ಕ್ಷೇತ್ರಗಳಲ್ಲಿ 3 ಸೀಟುಗಳ ಫಲಿತಾಂಶ ಪ್ರಕಟ. ಕಾಂಗ್ರೆಸ್ 2, ಜೆಡಿಎಸ್ 1 ರಲ್ಲಿ ಗೆಲುವು. ತಾಪ: ಚಾಮರಾಜನಗರ ಜಿಲ್ಲೆಯಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ 7, ಕಾಂಗ್ರೆಸ್ 5ರಲ್ಲಿ ಗೆಲುವು. ಬೆಂಗಳೂರು ತಾಪಂ 4 ರಲ್ಲಿ ಬಿಜೆಪಿ 2, ಜೆಡಿಎಸ್ 1, ಎನ್ ಸಿಪಿ 1 ರಲ್ಲಿ ಗೆಲುವು.
ಉತ್ತರ ಕನ್ನಡ ತಾಪಂ 12 ಕ್ಷೇತ್ರದಲ್ಲಿ ಕಾಂಗ್ರೆಸ್ 7ರಲ್ಲಿ ಜಯ.
ಉಡುಪಿ ತಾಪಂ 4 ಕ್ಷೇತ್ರದಲ್ಲಿ ಬಿಜೆಪಿಗೆ 3ರಲ್ಲಿ ಜಯ
ತುಮಕೂರು 6 ಕ್ಷೇತ್ರದಲ್ಲಿ 6 ಕೂಡಾ ಬಿಜೆಪಿಗೆ ಒಲಿದಿದೆ.
ಒಟ್ಟಾರೆ 9.30 ಸಮಯಕ್ಕೆ 11 ಕ್ಷೇತ್ರಗಳ ಫಲಿತಾಂಶದಲ್ಲಿ 10 ಬಿಜೆಪಿ ಪಾಲಾಗಿದೆ.
ಗುಲ್ಬರ್ಗಾ, ಗದಗ ಜಿಪಂ ಬಿಜೆಪಿ ಮುನ್ನಡೆ. ಬೀದರ್ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆ. ರಾಯಚೂರು ಯರಗೆರೆ ಜಿಪಂ ಕಾಂಗ್ರೆಸ್ ಮುನ್ನಡೆ. ಮೈಸೂರು ಜಿಪಂ ಇಣಕಲ್ ಕಾಂಗ್ರೆಸ್ ಮುನ್ನಡೆ. ಉಡುಪಿ ಜಿಪಂ 5 ಕಡೆ ಬಿಜೆಪಿ ಮುನ್ನಡೆ. ಕೊಡಗು ಜಿಪಂ ಬಿಜೆಪಿ 7, ಕಾಂಗ್ರೆಸ್ 6, ಜೆಡಿಎಸ್ 1 ಕಡೆ ಮುನ್ನಡೆ.
ಕಣದಲ್ಲಿರುವ 16,634 ಅಭ್ಯರ್ಥಿಗಳ ಭವಿಷ್ಯವನ್ನು ಅಷ್ಟೇ ಅಲ್ಲದೆ, ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ನ ಮುಂದಿನ ಹೋರಾಟದ ದಿಕ್ಸೂಚಿಯಾಗಲಿದೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಬಹುತೇಕ ಎಲ್ಲ ಕಡೆ ಇಂದು ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ. ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಿರುವುದರಿಂದ ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. 171 ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ಆಯೋಗದ ಅಧಿಕೃತ ವೆಬ್ಸೈಟ್ನಲ್ಲೂ ಫಲಿತಾಂಶವನ್ನು ಪ್ರಕಟಿಸಲು ವ್ಯವಸ್ಥೆ ಮಾಡಲಾಗಿದೆ.
30 ಜಿಲ್ಲಾ ಪಂಚಾಯಿತಿಗಳ 1,012 ಕ್ಷೇತ್ರಗಳು ಮತ್ತು 176 ತಾಲ್ಲೂಕು ಪಂಚಾಯಿತಿಗಳ 3,650 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಅಂದರೆ ಡಿ.26 ಮತ್ತು 31, ಜನವರಿ ಒಂದರಂದು ಚುನಾವಣೆ ನಡೆದಿದ್ದು, ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರ ಮತ್ತು ಎಂಟು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿಯ ತಿಪ್ಪಾಪುರ ತಾಲ್ಲೂಕು ಪಂಚಾಯಿತಿ ಕ್ಷೇತ್ರಕ್ಕೆ ಇದೇ 16ರಂದು ಚುನಾವಣೆ ನಡೆಯಲಿದ್ದು, 19ಕ್ಕೆ ಮತ ಎಣಿಕೆ ನಡೆಯಲಿದೆ. [ಜಿಲ್ಲಾ ಪಂಚಾಯತಿ ಚುನಾವಣೆ]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications