ಗಣತಂತ್ರ ದಿನದಂದು ತ್ರಿವರ್ಣ ಧ್ವಜ ಹಾರಿಸಬೇಡಿ

ಈಗ ತಣ್ಣಗಿರುವ ಕಾಶ್ಮೀರದಲ್ಲಿ ಮತ್ತೆ ಬೆಂಕಿ ಹಚ್ಚಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಬಿಜೆಪಿ ಯುವ ಮೋರ್ಚಾ ಜನವರಿ 26ರಂದು ಹಮ್ಮಿಕೊಂಡಿರುವ ಕಾಶ್ಮೀರ ಚಲೋ ರ್ಯಾಲಿ ಮತ್ತು ಶ್ರೀನಗರದ ಲಾಲ್ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಯೋಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಗಣತಂತ್ರ ದಿನ ಶ್ರೀನಗರಲ್ಲಿ ನಡೆಯುವ ಅಧಿಕೃತ ಸಮಾರಂಭದಲ್ಲಿ ಸರ್ಕಾರದ ವತಿಯಿಂದ ತ್ರಿವರ್ಣ ಧ್ವಜ ಹಾರಿಸಲಾಗುವುದು. ಜೊತೆಗೆ ಎಲ್ಲ ಜಿಲ್ಲಾ ಕೇಂದ್ರಗಳು, ಭದ್ರತಾಪಡೆ, ಸೇನೆ ಹಾಗೂ ಪೊಲೀಸ್ ಮೈದಾನ ಸೇರಿದಂತೆ ಹಲವೆಡೆ ಧ್ವಜ ಹಾರಿಸಲಾಗುತ್ತದೆ. ಹೀಗಿರುವಾಗ ಬಿಜೆಪಿ ವೈಯಕ್ತಿಕವಾಗಿ ಧ್ವಜ ಹಾರಿಸುವ ಅಗತ್ಯವಿಲ್ಲ. ಇತರರಿಗಿಂತ ತಮ್ಮ ಪಕ್ಷ ಹೆಚ್ಚು ರಾಷ್ಟ್ರೀಯವಾದಿ ಎಂದು ತೋರಿಸಿಕೊಳ್ಳುವ ಹುಚ್ಚುತನ ಬಿಟ್ಟುಬಿಡಿ ಎಂದು ಒಮರ್ ಹೇಳಿದ್ದಾರೆ. [ಬಾವುಟ]
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications