ವಿಟ್ಲದ ಅಡ್ಯನಡ್ಕ ರಾಸಲೀಲೆಗೆ ಹೊಸ ಅಡ್ಡಾ!

ಇತ್ತೀಚೆಗೆ ಸಾರಡ್ಕ-ಪುಣಚ ರಸ್ತೆಯ ಕೊಲ್ಲದವು ಅಡ್ಕ ಬಳಿ ಆಟೋ ರಿಕ್ಷಾ ಚಾಲಕ ಹಾಗೂ ಕಾಲೇಜು ವಿದ್ಯಾರ್ಥಿ ಸರಸ ಕಂಡು ಹೌಹಾರಿದ್ದ ಸ್ಥಳೀಯರು, ರಾಸಲೀಲೆಗೆಂದು ಕಾರಿನಲ್ಲಿ ಗುಡ್ಡಕ್ಕೆ ತೆರಳುತ್ತಿದ್ದ ಜೋಡಿಯನ್ನು ಪತ್ತೆ ಹಚ್ಚಿ ಬಳಿಕ ಯುವಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಸಾರಡ್ಕ ಚೆಕ್ಪೋಸ್ಟ್ ಬಳಿಯ ತೋರಣಕಟ್ಟೆ ಎಂಬಲ್ಲಿ ನಡೆದಿದೆ.
ಕೇರಳದ ಜೋಡಿ: ಕೇರಳ ಬದಿಯಡ್ಕದ ಯುವಕ ಹಾಗೂ ಅಲ್ಲಿಯವಳೇ ಆದ ಪ್ರೇಯಸಿಯೊಂದಿಗೆ ಸ್ಯಾಂಟ್ರೋ ಕಾರಿನಲ್ಲಿ ತೋರಣಕಟ್ಟೆಯಲ್ಲಿರುವ ಗುಡ್ಡಪ್ರದೇಶಕ್ಕೆ ತೆರಳುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಸಂಶಯಗೊಂಡು ಗುಡ್ಡ ಹತ್ತಿ ಯುವಕನನ್ನು ತರಾಟೆಗೆ ತೆಗೆದುಕೊಂಡರು.
ಜನ ಸೇರತೊಡಗಿದಾಗ ಗಾಬರಿಗೊಂಡ ಯುವತಿ ಮೆಲ್ಲಗೆ ಕಾರಿನಿಂದ ಇಳಿದು ಓಡಿ ಪರಾರಿಯಾಗಿದ್ದಾಳೆ. ಇದರಿಂದ ಇನ್ನಷ್ಟು ಸಂಶಯಗೊಂಡ ಸ್ಥಳೀಯರು ಕಾರನ್ನು ತೀವ್ರವಾಗಿ ತಪಾಸಣೆ ನಡೆಸಿದಾಗ ಕಾರಿನೊಳಗೆ ಕಾಂಡೋಮ್ ಪತ್ತೆಯಾಗಿದೆ. ಇದರೊಂದಿಗೆ ಈ ಜೋಡಿ ರಾಸಲೀಲೆಗೆ ಬಂದಿರುವುದು ನಿಜ ಎಂದು ಖಚಿತಪಡಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ವಿಟ್ಲ ಪೊಲೀಸರು ಕಾರಿನ ದಾಖಲೆಪತ್ರಗಳನ್ನು ಪರಿಶೀಲಿಸಿ ವಶಕ್ಕೆ ಪಡೆದುಕೊಂಡು, ಯುವಕನನ್ನು ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದರು. ಯುವತಿಯ ಪತ್ತೆಯಾಗಿಲ್ಲ. ಈಗಾಗಲೇಕಾಲೇಜು ಪ್ರೇಮಿಗಳ ನಾಲ್ಕಾರು ಪ್ರಕರಣಗಳನ್ನು ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಆದರೆ, ಯಾವುದೇ ಕಠಿಣ ಕ್ರಮ ಕೈಗೊಳ್ಳದ ಪೊಲೀಸರ ಬಗ್ಗೆ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ. [ರಾಸಲೀಲೆ]
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications