ಸವಣೂರಿನ ಚಿದಂಬರೇಶ್ವರ ಆರಾಧನೆಗೆ ಬನ್ನಿ

ಸತತ ಮೂರು ದಿನಗಳ ಪರ್ಯಂತ ಜರುಗಲಿರುವ ಪುಣ್ಯೋತ್ಸವದ ಅಂಗವಾಗಿ, ದಿ.7 ರಂದು ಪೂರ್ವಾರಾಧನೆ ಹಾಗೂ ಅನ್ನಪೂರ್ಣೆಯ ಪೂಜೆ ಜರುಗಿತು. ಜ.8 ರಂದು ಶ್ರೀ ಚಿದಂಬರೇಶ್ವರರ ಪುಣ್ಯೋತ್ಸವ, ಲಘುನ್ಯಾಸಪೂರ್ವಕ ಲಘುರುದ್ರಾಭಿಷೇಕ, ನವಗ್ರಹ ಗಣಪತಿ ಅರಾಯಿಕಾಣೆ ಹೋಮ ಹಾಗೂ ಸತ್ಯಚಿದಂಬರ ಪೂಜೆಗಳನ್ನು ವಿಶೇಷವಾಗಿ ಕೈಗೊಳ್ಳಲಾಗುತ್ತದೆ.
ಜ.9 ರಂದು ಉತ್ತರಾರಾಧನೆ ಜರುಗಲಿದ್ದು, ಸಹಸ್ರ ಬಿಲ್ವಾರ್ಚನೆ, ಪುಷ್ಪಾರ್ಚನೆ ಸಹಿತ ರುದ್ರಾಭಿಷೇಕ, ವಿಶೇಷ ಅಲಂಕಾರದ ಬುತ್ತಿ ಪೂಜಾ ಕೈಗೊಳ್ಳಲಾಗುತ್ತದೆ. ಆರಾಧನಾ ಮಹೋತ್ಸವದ ನಿಮಿತ್ಯ ಪ್ರತಿನಿತ್ಯ ಕಾಕಡಾರತಿ, ಮಹಾಅಭಿಷೇಕ, ಅಲಂಕಾರ, ಸಂತರಿಂದ ಕೀರ್ತನೆ, ಭಜನೆ, ತೀರ್ಥಪ್ರಸಾದ ವಿತರಣೆ ಜರುಗಲಿದೆ. ಕರ್ಕಿಹಳ್ಳಿಯ ಸಂತಶ್ರೇಷ್ಠ ಸುರೇಶಪಂಥ್ ಜಿ ಪಾಟೀಲ ಅವರ ನೇತೃತ್ವದಲ್ಲಿ ಸಂಪ್ರದಾಯಿಕವಾದ ಭಜನೆ, ಕೀರ್ತನೆ ನೆರವೇರಲಿದೆ.
ಇದರ ಜೊತೆಗೆ ಜ.9 ರಂದು ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ ಎಂದು ಅರ್ಚಕರಾದ ನಾಗರಾಜ್ ಸಾರಥರಾಮ್ ಹಾಗೂ ವಿನಾಯಕ್ ಸಾರಥರಾಮ್ ಅವರು ದಟ್ಸ್ ಕನ್ನಡ ಪ್ರತಿನಿಧಿಗೆ ತಿಳಿಸಿದ್ದಾರೆ. [ಸವಣೂರು]
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications