ಸವಣೂರಿನ ಚಿದಂಬರೇಶ್ವರ ಆರಾಧನೆಗೆ ಬನ್ನಿ

ಸತತ ಮೂರು ದಿನಗಳ ಪರ್ಯಂತ ಜರುಗಲಿರುವ ಪುಣ್ಯೋತ್ಸವದ ಅಂಗವಾಗಿ, ದಿ.7 ರಂದು ಪೂರ್ವಾರಾಧನೆ ಹಾಗೂ ಅನ್ನಪೂರ್ಣೆಯ ಪೂಜೆ ಜರುಗಿತು. ಜ.8 ರಂದು ಶ್ರೀ ಚಿದಂಬರೇಶ್ವರರ ಪುಣ್ಯೋತ್ಸವ, ಲಘುನ್ಯಾಸಪೂರ್ವಕ ಲಘುರುದ್ರಾಭಿಷೇಕ, ನವಗ್ರಹ ಗಣಪತಿ ಅರಾಯಿಕಾಣೆ ಹೋಮ ಹಾಗೂ ಸತ್ಯಚಿದಂಬರ ಪೂಜೆಗಳನ್ನು ವಿಶೇಷವಾಗಿ ಕೈಗೊಳ್ಳಲಾಗುತ್ತದೆ.
ಜ.9 ರಂದು ಉತ್ತರಾರಾಧನೆ ಜರುಗಲಿದ್ದು, ಸಹಸ್ರ ಬಿಲ್ವಾರ್ಚನೆ, ಪುಷ್ಪಾರ್ಚನೆ ಸಹಿತ ರುದ್ರಾಭಿಷೇಕ, ವಿಶೇಷ ಅಲಂಕಾರದ ಬುತ್ತಿ ಪೂಜಾ ಕೈಗೊಳ್ಳಲಾಗುತ್ತದೆ. ಆರಾಧನಾ ಮಹೋತ್ಸವದ ನಿಮಿತ್ಯ ಪ್ರತಿನಿತ್ಯ ಕಾಕಡಾರತಿ, ಮಹಾಅಭಿಷೇಕ, ಅಲಂಕಾರ, ಸಂತರಿಂದ ಕೀರ್ತನೆ, ಭಜನೆ, ತೀರ್ಥಪ್ರಸಾದ ವಿತರಣೆ ಜರುಗಲಿದೆ. ಕರ್ಕಿಹಳ್ಳಿಯ ಸಂತಶ್ರೇಷ್ಠ ಸುರೇಶಪಂಥ್ ಜಿ ಪಾಟೀಲ ಅವರ ನೇತೃತ್ವದಲ್ಲಿ ಸಂಪ್ರದಾಯಿಕವಾದ ಭಜನೆ, ಕೀರ್ತನೆ ನೆರವೇರಲಿದೆ.
ಇದರ ಜೊತೆಗೆ ಜ.9 ರಂದು ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ ಎಂದು ಅರ್ಚಕರಾದ ನಾಗರಾಜ್ ಸಾರಥರಾಮ್ ಹಾಗೂ ವಿನಾಯಕ್ ಸಾರಥರಾಮ್ ಅವರು ದಟ್ಸ್ ಕನ್ನಡ ಪ್ರತಿನಿಧಿಗೆ ತಿಳಿಸಿದ್ದಾರೆ. [ಸವಣೂರು]
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications