ನ್ಯಾಯಾಧೀಕರಣ ತೀರ್ಪು ವಿರೋಧಿಸಿ ಜಗನ್ ಉಪವಾಸ

ಇತ್ತೀಚೆಗೆ ಕೃಷ್ಣ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೃಷ್ಣ ನ್ಯಾಯಾಧೀಕರಣ ನೀಡಿರುವ ತೀರ್ಪಿನಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ. ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು ಹೆಚ್ಚಿಸುವುದರಿಂದ ರಾಜ್ಯದ ರೈತರಿಗೆ ನೀರಿನ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಯಾವ ಕಾರಣಕ್ಕೂ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಬಾರದು ಎಂದು ಜಗನ್ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ.
ಜಗನ್ಮೋಹನ್ ರೆಡ್ಡಿ ಆರಂಭಿಸಿರುವ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕಾಂಗ್ರೆಸ್ಸಿನ ಸುಮಾರು 18 ಶಾಸಕರು ಮತ್ತು ಅನೇಕ ಸಂಸದರು ಬೆಂಬಲ ಸೂಚಿಸಿರುವುದು ವಿಶೇಷವಾಗಿದೆ. ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಜಗನ್ ಇತ್ತೀಚೆಗೆ 48 ಗಂಟೆ ಉಪವಾಸ ಸತ್ಯಾಗ್ರಹ ನಡೆಸಿದ್ದರು. (ಕೃಷ್ಣಾ ನ್ಯಾಯಾಧೀಕರಣ)
ಕೃಷ್ಣಾ ನ್ಯಾಯಾಧೀಕರಣ ತೀರ್ಪಿನ ಮುಖ್ಯಾಂಶಗಳು
* ಆಲಮಟ್ಟಿನ ಆಣೆಕಟ್ಟಿನ ಎತ್ತರವನ್ನು 519.6 ರಿಂದ 524.25 ಅಡಿಗೆ ಹೆಚ್ಚಿಸಲು ಅನುಮತಿ.
* ಎ ಮತ್ತು ಬಿ ಸ್ಕೀಂ ನಲ್ಲಿ ರಾಜ್ಯಕ್ಕೆ ಒಟ್ಟು 911 ಟಿಎಂಸಿ ನೀರು ಲಭ್ಯ.
* ಎ ಸ್ಕೀಂನಲ್ಲಿ 734 ಟಿಎಂಸಿ ಮತ್ತು, ಬಿ ಸ್ಕೀಂ ನಲ್ಲಿ 177 ಟಿಎಂಸಿ ನೀರು ಹಂಚಿಕೆ.
* ಆಂಧ್ರಪ್ರದೇಶಕ್ಕೆ ಸುಮಾರು 1001 ಟಿಎಂಸಿ ನೀರು ಬಳಕೆಗೆ ನ್ಯಾಯಾಧೀಕರಣ ಅನುಮತಿ.
* ಮಹಾರಾಷ್ಟ್ರ ಕೇವಲ 81 ಟಿಎಂಸಿ ನೀರು ಬಳಕೆಗೆ ಅನುಮತಿ.
* ಬಿ ಸ್ಕೀಂನಲ್ಲಿ ಅಂಧ್ರಪ್ರದೇಶ 190 ಟಿಎಂಸಿ ನೀರು ಬಳಕೆಗೆ ಅನುಮತಿ.
* 2050 ರ ತನಕ ಈ ತೀರ್ಪಿನಲ್ಲಿ ಯಾವುದೇ ಬದಲಾದವಣೆ ಇಲ್ಲ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications