ಯೋಗೀಶ್ ಭಟ್ ಉಪಸಭಾಧ್ಯಕ್ಷರಾಗಿ ಆಯ್ಕೆ

ನಾಮಪತ್ರ ಸಲ್ಲಿಸಲು ಸೋಮವಾರ ಬೆಳಗ್ಗೆ 10 ರಿಂಗ 12 ಗಂಟೆವರೆಗೆ ಸಮಯ ನಿಗದಿ ಮಾಡಲಾಗಿತ್ತು. ಈ ಅವಧಿಯಲ್ಲಿ ಯೋಗೀಶ್ ಭಟ್ ಸಲ್ಲಿಸಿದ್ದರು. ಉಳಿದಂತೆ ಯಾರೂ ನಾಮಪತ್ರವನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಮಂಗಳೂರು ಬಿಜೆಪಿ ಶಾಸಕ ಯೋಗೀಶ್ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸ್ಪೀಕರ್ ಕೆ ಜಿ ಬೋಪಯ್ಯ ಸದನದಲ್ಲಿ ಘೋಷಣೆ ಮಾಡಿದರು.
16 ಮಂದಿ ಶಾಸಕರ ಸದಸ್ಯತ್ವ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಉಪಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದು ಸರಿಯಲ್ಲ. ಈ ಪ್ರಕರಣ ಇತ್ಯರ್ಥವಾದ ನಂತರವೇ ಮುಂದಿನ ಚುನಾವಣೆ ನಡೆಸುವುದು ಸೂಕ್ತ ಎಂದು ಆಗ್ರಹಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಲ್ ಕೆಜಿ, ಯುಕೆಜಿ ಮಕ್ಕಳಂತೆ ಆಡಬೇಡಿ ಎಂದು ಸರಕಾರಕ್ಕೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಸದನದಲ್ಲಿ ಕೆಲ ಕಾಲ ಗೊಂದಲ ಏರ್ಪಟ್ಟಿತು.(ಕೆ ಜಿ ಬೋಪಯ್ಯ)
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications