ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು : ಜ.16 ರಿಂದ ಕನ್ನಡ ಉತ್ಸವ

By Mrutyunjaya Kalmat
|
Google Oneindia Kannada News

Bangalore-Karnataka
ಬೆಂಗಳೂರು, ಜ. 12 : ನಗರದಲ್ಲಿರುವ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡ ವೇದಿಕೆಯು ಜ.16, 17 ಮತ್ತು 18 ಮೂರು ದಿನಗಳ ಕಾಲ ಕನ್ನಡ ಉತ್ಸವವನ್ನು ಹಮ್ಮಿಕೊಂಡಿದೆ.

ಜ.16 ರಂದು ಬೆಳಗ್ಗೆ 10.30ಕ್ಕೆ ಸಿಒಡಿ ಕಚೇರಿಯಿಂದ ಕನ್ನಡ ಉತ್ಸವದ ಮೆರವಣಿಗೆ ಆರಂಭವಾಗಲಿದೆ. ಗೃಹ ಸಚಿವ ಆರ್ ಅಶೋಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಸೇರಿದಂತೆ ಕನ್ನಡಪರ ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ವೇದಿಕೆಯ ಮುಖ್ಯಸ್ಥ ಪ್ರಭಾಕರರೆಡ್ಡಿ ತಿಳಿಸಿದರು.

ಬೆಂಗಳೂರಿನಲ್ಲಿ ಪರ ಭಾಷಿಗರ ಹಾವಳಿ ಹೆಚ್ಚಾಗಿದೆ. ಇರುವ ಕನ್ನಡಿಗರಲ್ಲಿ ಮಾತೃ ಭಾಷೆ ಬಗ್ಗೆ ನಿರಾಸಕ್ತಿ ಉಂಟಾಗಿದೆ. ನಾಡಿನ ಕಲೆ, ಸಾಹಿತ್ಯ,ಸಂಗೀತ, ಸಂಸ್ಕೃತಿ ಸೇರಿದಂತೆ ಕನ್ನಡ ಭಾಷೆ ಬಗ್ಗೆ ಜಾಗೃತಿ ಮೂಡಿಸಲು ಕನ್ನಡ ವೇದಿಕ ವಿದ್ಯಾರ್ಥಿ ಘಟಕ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಅವರು ವಿವರಿಸಿದರು.

English summary
Kannada Vedike will organise three days Kannada utsav on Jan 16, 17 and 18 in Bangalore. said Vedike president Prabhakar Reddy on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X