15 ಶಾಸಕರ ಅಮಾನತಿಗೆ ಸಮಿತಿ ಶಿಫಾರಸ್ಸು

ವಿರೋಧ ಪಕ್ಷಗಳ ತೀವ್ರ ಗದ್ದಲದ ನಡುವೆಯೇ ಅಪ್ಪಚ್ಚು ರಂಜನ್ ವರದಿಯನ್ನು ಸಭಾಧ್ಯಕ್ಷ ಕೆಜಿ ಬೋಪಯ್ಯ ಅವರಿಗೆ ನೀಡಿದರು. ಸದನದ ನಿಯಮಗಳನ್ನು ಗಾಳಿಗೆ ಅಗೌರವದಿಂದ ವರ್ತಿಸಿದ್ದ 8 ಮಂದಿ ಶಾಸಕರನ್ನು ಒಂದು ವರ್ಷ ಕಾಲ ಹಾಗೂ 7 ಮಂದಿ ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವಂತೆ ಸಮಿತಿ ಶಿಫಾರಸ್ಸು ಮಾಡಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸುವ ಉದ್ದೇಶದಿಂದ ಅನುಚಿತ ವರ್ತನೆಯಲ್ಲಿ ತೊಡಗಿರುವ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಇದು ಅರ್ಹವಾದ ಪ್ರಕರಣ ಎಂದು ಸಮಿತಿ ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ಶಾಸಕರನ್ನು ಅಮಾನತುಗೊಳಿಸಿದ ನಂತರ ಶಾಸಕರಾಗಿ ಪಡೆಯುವ ಸವಲತ್ತುಗಳನ್ನು ಸಹ ಅನರ್ಹಗೊಳಿಸಬಹುದು ಎಂದು ವರದಿ ಹೇಳಿದೆ.
ಜಮೀರ್ ಅಹ್ಮದ್ ಖಾನ್, ಎಂ ಟಿ ಕೃಷ್ಣಪ್ಪ, ಎಚ್ ಸಿ ಬಾಲಕೃಷ್ಣ, ಸಿಎಸ್ ಪುಟ್ಟರಾಜು, ಕಾಕಾ ಸಾಹೇಬ್ ಪಾಟೀಲ್, ರಹೀಂಖಾನ್, ಎನ್ ಎ ಹ್ಯಾರೀಸ್, ಯುಟಿ ಖಾದರ್ ಅವರನ್ನು ಒಂದು ವರ್ಷ ಮತ್ತು ಬಿಕೆ ಸಂಗಮೇಶ್, ಸುರೇಶಗೌಡ, ಎಚ್ ಪಿ ಮಂಜುನಾಥ್, ಬಂಡೆಪ್ಪ ಕಾಶೇಂಪುರ್, ಕೆ ರಾಜು, ಕೆಪಿ ಬಚ್ಚೇಗೌಡ ಅವರನ್ನು ಆರು ತಿಂಗಳ ಅವಧಿವರೆಗೆ ಅಮಾನತುಗೊಳಿಸಬೇಕು ಎಂದು ಸಮಿತಿ ಶಿಪಾರಸ್ಸು ಮಾಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications