ಜಿಲ್ಲಾ ಓಂಬಡ್ಸ್ ಮನ್ ನೇಮಕ ಅಗತ್ಯ : ಲೋಕಾಯುಕ್ತ

ಬೆಂಗಳೂರು ದೂರದರ್ಶನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಭ್ರಷ್ಟಾಚಾರ ನಿಗ್ರಹಕ್ಕೆ ಸಂಬಂಧಿಸಿದಂತೆ ನಾನು ಪರಮಾಧಿಕಾರ ಕೇಳಿಲ್ಲ. ಹಾಗೆ ಕೇಳಿದರೆ ಅದು ಸರ್ವಾಧಿಕಾರ ಆಗುತ್ತದೆ. ಹೆಚ್ಚಿನ ಅಧಿಕಾರ ಕೇಳಿದ್ದೆ. ಆದರೆ, ಈವರೆಗೂ ಸರಕಾರ ನನಗೆ ಯಾವ ಹೆಚ್ಚಿನ ಅಧಿಕಾರವನ್ನೂ ನೀಡಿಲ್ಲ. ಇದರಿಂದ ನಾನು ಹತಾಶನಾಗಿಲ್ಲ ಎಂದು ಹೆಗ್ಡೆ ಸ್ಪಷ್ಟಪಡಿಸಿದರು.
ಭ್ರಷ್ಟಾಚಾರ ನಿಗ್ರಹಕ್ಕೆ ಜಿಲ್ಲಾ ಮಟ್ಟದಲ್ಲಿ ಓಂಬಡ್ಸ್ ಮನ್ ಗಳನ್ನು ನೇಮಕ ಮಾಡಬೇಕಾಗಿದೆ. ಬೀದರ್ ನಿಂದ ಕೋಲಾರದವರಿಗಿನ 30 ಜನರ ಆಯ್ದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ವೈಯಕ್ತಿಕ ಸಾಲ ವಸೂಲಿಯಿಂದ ಹಿಡಿದು ರಸ್ತೆ ಕಾಮಗಾರಿಯಲ್ಲಿ ಸರಕಾರದ ಹಣ ದುರ್ಬಳಿಕೆ ಕುರಿತ ಪ್ರಶ್ನೆಗೆ ಸ್ಪಂದಿಸಿದ ಅವರು, ಲಿಖಿತ ರೂಪದಲ್ಲಿ ದೂರು ಸಲ್ಲಿಸಿದರೆ, ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದರು.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications