ಲಾಲ್ ಚೌಕ್ ನಲ್ಲಿ ಧ್ವಜಾರೋಹಣ ಬಿಜೆಪಿ ಪರಿಶೀಲಿಸಲಿ

ಭಾರತದ ಧ್ವಜವನ್ನು ದೇಶದ ಯಾವುದೇ ಭಾಗದಲ್ಲಿ ಹಾರಿಸಿದರೂ ತಪ್ಪಲ್ಲ. ಆದರೆ, ಧ್ವಜಾರೋಹಣದ ಮೂಲಕ ಕಣಿವೆಯಲ್ಲಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುವ ಅಥವಾ ಪ್ರಸ್ತುತದ ಸಂಧಾನ ಪ್ರಕ್ರಿಯೆಗಳಿಗೆ ಧಕ್ಕೆ ತರುವ ಸಾಧ್ಯತೆಗಳಿರುವುದರಿಂದ ಬಿಜೆಪಿ ತನ್ನ ರೂಪಿತ ಯೋಜನೆಯನ್ನು ಗಂಭೀರವಾಗಿ ಪರಿಶೀಲನೆ ನಡೆಸಬೇಕು ಎಂಬುದನ್ನು ಬಿಜೆಪಿ ನಾಯಕರಿಗೆ ಮನವರಿಕೆ ಮಾಡುತ್ತಿರುವುದಾಗಿ ಸಂಧಾನಕಾರರ ಸಮಿತಿಯ ಮುಖ್ಯಸ್ಥ ಪಡಗಾಂವ್ಕರ್ ಮಾಧ್ಯಮ ಪ್ರತಿನಿಧಿಗಳಿದೆ ವಿವರಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಪ್ರಸಕ್ತ ಜನಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಅದನ್ನು ಹದಗೆಡಿಸಲು ಧ್ವಜಾರೋಹಣ ಕಾರ್ಯಕ್ರಮ ಕಾರಣವಾಗಬಾರದು. ನಮ್ಮ ಮನವಿಯನ್ನು ಬಿಜೆಪಿ ಪರಿಗಣಿಸಲಿದೆ ಎಂಬ ವಿಶ್ವಾಸ ತಮಗಿದೆ ಎಂದು ಅವರು ಹೇಳಿದರು. ಸಮಿತಿ ನೀಡಿದ ಶಿಫಾರಸುಗಳಲ್ಲಿ ಕೆಲವನ್ನು ಕೇಂದ್ರ ಮತ್ತು ಕೆಲವನ್ನು ರಾಜ್ಯ ಸರಕಾರಗಳು ಜಾರಿಗೊಳಿಸುತ್ತಿವೆ. ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನಮ್ಮ ಶಿಫಾರಸುಗಳನ್ನು ಕೂಡಲೇ ಜಾರಿಗೊಳಿಸಲು ಉತ್ಸಾಹ ತೋರುತ್ತಿದ್ದಾರೆ ಎಂದು ದಿಲೀಪ್ ಪಡಗಾಂವ್ಕರ್ ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications