ಕೋರ್ಟಿನಲ್ಲಿ ಅರೆನಗ್ನಳಾದ ಮಾಜಿ 'ರಾ' ಅಧಿಕಾರಿಣಿ!

ನಿಶಾ ಪ್ರಿಯಾ ಭಾಟಿಯಾ(40) ಎಂಬ ಮಾಜಿ ಅಧಿಕಾರಿಣಿಯೇ ನ್ಯಾಯಾಲಯದಲ್ಲಿ ಬಟ್ಟೆ ಕಳಚಿ ಅರೆನಗ್ನಳಾದ ಮಹಿಳೆ. ಕಳೆದ ಎರಡು ವರ್ಷಗಳ ಹಿಂದೆ ನಿಶಾಪ್ರಿಯಾ ಪ್ರಧಾನಮಂತ್ರಿಗಳ ಕಾರ್ಯಾಲಯದ ಎದುರು ಆತ್ಮಹತ್ಯೆ ಯತ್ನಿಸಿದ್ದರು. ಮಾಜಿ ಅಧಿಕಾರಿಣಿ ನ್ಯಾಯಾಲಯದಲ್ಲಿ ಬಟ್ಟೆ ಕಳಚಿರುವುದು ಖಂಡನೀಯ. ಈಕೆ ಮಾನಸಿಕ ಅಸ್ವಸ್ಥೆ ಇರಬೇಕು. ತನ್ನ ಪ್ರಕರಣದ ವಿಚಾರಣೆ ಮುಂದಕ್ಕೆ ಹೋದಾಗ ಈ ಮಹಿಳೆ ತನ್ನ ರವಿಕೆಯನ್ನು ಬಿಚ್ಚಿದ್ದಾಳೆ. ತಕ್ಷಣ ನ್ಯಾಯಾಧೀಶರು ಮಹಿಳೆಯನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಆದೇಶಿಸಿದ್ದಾರೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಜಯ್ ಪಾಂಡೆ ಮತ್ತು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪ್ರೀತಮ್ ಸಿಂಗ್ ವಿರುದ್ಧ ನಿಶಾ ಪ್ರಿಯಾ ಭಾಟಿಯಾ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಮುಂದಕ್ಕೆ ಹೋದಾಗ ಆಕೆಯನ್ನು ಕೆರಳಿಸಿತ್ತು. ಭಾಟಿಯಾ ಅವರು ಗುಪ್ತಚರ ಇಲಾಖೆ ತರಬೇತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಮೇಲಾಧಿಕಾರಿ ಅಶೋಕ್ ಚತುರ್ವೇದಿ ವಿರುದ್ಧ ಇವರು ಲೈಂಗಿತ ಕಿರುಕುಳ ಆರೋಪ ಹೊರಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರು ಮೇಲಾಧಿಕಾರಿಗೆ ನೆರವಾಗುತ್ತಿದ್ದಾರೆ ಎನ್ನುವುದು ಈಕೆ ಆರೋಪವಾಗಿದೆ. ಹೀಗಾಗಿ ನ್ಯಾಯಾಲಯದಲ್ಲಿ ಬಟ್ಟೆ ಕಳಚಿರಬೇಕು ಎನ್ನಲಾಗಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications