ಕರ್ನಾಟಕದ 11 ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿದ್ದಕ್ಕೆ ಒಟ್ಟು 128 ಸಾಧಕರಿಗೆ ಪದ್ಮ ಪ್ರಶಸ್ತಿಗಳು ಸಂದಿವೆ. 13 ಜನರಿಗೆ ಪದ್ಮ ವಿಭೂಷಣ, 31 ಮಂದಿಗೆ ಪದ್ಮಭೂಷಣ ಮತ್ತು 84 ಜನರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಇವರಲ್ಲಿ 31 ಮಹಿಳೆಯರು ಇರುವುದು ವಿಶೇಷ. ಈ ಬಾರಿ ಒಟ್ಟು 1303 ಜನರು ಈ ಪ್ರತಿಷ್ಠಿತ ಪ್ರಶಸ್ತಿಗಾಗಿ ಅರ್ಜಿ ಗುಜರಾಯಿಸಿದ್ದರು.
ಕಲೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು ಉದ್ಯಮ, ಸಾಹಿತ್ಯ, ವೈದ್ಯಕೀಯ, ಶಿಕ್ಷಣ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತದೆ. ರಾಷ್ಟ್ರಪತಿ ಭವನದಲ್ಲಿ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ನಡೆಸಲಾಗುವ ಸಮಾರಂಭದಲ್ಲಿ ಈ ಪ್ರಶಸ್ತಿ ವಿಜೇತರನ್ನು ಗೌರವಿಸಲಾಗುತ್ತದೆ.
ಓದಿ : ಸಚಿನ್ ಗೆ 'ಭಾರತ ರತ್ನ' ಹೆಚ್ಚೂಕಡಿಮೆ ಖಚಿತ
ಪ್ರಶಸ್ತಿ ಪಡೆದ ಕರ್ನಾಟಕದ ಗಣ್ಯರು
ಪದ್ಮವಿಭೂಷಣ
* ಅಜೀಂ ಪ್ರೇಂಜಿ - ವ್ಯಾಪಾರ ಮತ್ತು ಉದ್ಯಮ
ಪದ್ಮಭೂಷಣ
* ಆರ್ ಕೆ ಶ್ರೀಕಂಠನ್ - ಕಲೆ, ಸಂಗೀತ
* ಕ್ರಿಸ್ ಗೋಪಾಲಕೃಷ್ಣನ್ - ವ್ಯಾಪಾರ ಮತ್ತು ಉದ್ಯಮ
* ಟಿಜೆಎಸ್ ಜಾರ್ಜ್ - ಸಾಹಿತ್ಯ ಮತ್ತು ಶಿಕ್ಷಣ
* ರಾಮದಾಸ್ ಮಾಧವ ಪೈ - ಸಾಹಿತ್ಯ ಮತ್ತು ಶಿಕ್ಷಣ
ಪದ್ಮಶ್ರೀ
* ಗಿರೀಶ್ ಕಾಸರವಳ್ಳಿ - ಕಲೆ ಮತ್ತು ಚಿತ್ರನಿರ್ಮಾಣ
* ನೋಮಿತಾ ಚಾಂಡಿ - ಸಮಾಜ ಸೇವೆ
* ಅನಿತಾ ರೆಡ್ಡಿ - ಸಮಾಜ ಸೇವೆ
* ಅನಂತ್ ದರ್ಶನ್ ಶಂಕರ್ - ಸಾರ್ವಜನಿಕ ವ್ಯವಹಾರ
* ಪ್ರೊ.ಎಂ. ಅಣ್ಣಾಮಲೈ - ವಿಜ್ಞಾನ ಮತ್ತು ಇಂಜಿನಿಯರಿಂಗ್
* ದೇವನೂರು ಮಹಾದೇವ - ಸಾಹಿತ್ಯ ಮತ್ತು ಶಿಕ್ಷಣ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications