ಕಪ್ಪುಹಣ : ಹೆಸರು ಬಹಿರಂಗಕ್ಕೆ ಕೇಂದ್ರ ನಕಾರ

ಇಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಣಬ್, ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರಲು ಮತ್ತು ಅಕ್ರಮವಾಗಿ ಸ್ವಿಸ್ ಬ್ಯಾಂಕಿಗೆ ಸೇರುವುದನ್ನು ತಡೆಯಲು ಹಲವಾರು ಕ್ರಮಗಳನ್ನು ಕೇಂದ್ರ ಸರಕಾರ ತೆಗೆದುಕೊಳ್ಳುತ್ತಿದೆ ಎಂದು ವಿವರಿಸಿದರು. ಸ್ವಿಸ್ ಬ್ಯಾಂಕಿನಲ್ಲಿ ಅಂದಾಜು 500 ಬಿಲಿಯನ್ ನಿಂದ 1400 ಬಿಲಿಯನ್ ರುಪಾಯಿಯಷ್ಟು ಕಪ್ಪುಹಣವಿದೆ ಎಂದು ಅವರು ತಿಳಿಸಿದರು.
ವಿಡಿಯೋ : ಕಪ್ಪುಹಣದ ಬಗ್ಗೆ ಪ್ರಣಬ್ ಹೇಳಿದ್ದೇನು?
ಸ್ವಿಸ್ ಬ್ಯಾಂಕ್ ನಲ್ಲಿರುವ ಅಪಾರ ಪ್ರಮಾಣದ ಅಕ್ರಮ ಹಣವನ್ನು ಹಿಂತೆಗೆದುಕೊಂಡು ಬರಲು ಕೇಂದ್ರ ವಿಫಲವಾಗಿದ್ದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ತೆರಿಗೆ ತಪ್ಪಿಸುವುದಕ್ಕಾಗಿ ಕಪ್ಪು ಹಣ ಜಮಾವಣೆ ಮಾಡಿರುವುದು ಗುರುತರ ಅಪರಾಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ವಿರೋಧ ಪಕ್ಷಗಳಿಂದಲೂ ತೀವ್ರ ಟೀಕೆಗೆ ಗುರಿಯಾಗಿದೆ.
ಕೇಂದ್ರದ ಕ್ರಮಗಳನ್ನು ವಿವರಿಸಿದ ಪ್ರಣಬ್, ಕಪ್ಪು ಹಣ ಇಟ್ಟವರ ಹೆಸರು ಸಾರ್ವಜನಿಕವಾಗಿ ಹೇಳುವುದು ಸಾಧ್ಯವಿಲ್ಲ. ಆದರೆ, ಆ ಪಟ್ಟಿಯನ್ನು ಸುಪ್ರೀಂ ಕೋರ್ಟಿಗೆ ನೀಡಿದ್ದೇವೆ. ಈ ವಿಷಯದಲ್ಲಿ ಕಾನೂನಿನ ಚೌಕಟ್ಟು ಇಲ್ಲದಿದ್ದರೆ ಹೆಚ್ಚಿನ ಮಾಹಿತಿಯನ್ನು ಪಡೆಯುವುದು ಕೂಡ ಕಷ್ಟಕರ. ಸಿಕ್ಕ ಮಾಹಿತಿಯನ್ನು ಗೌಪ್ಯವಾಗಿಡುವ ವಾಗ್ದಾನವನ್ನೂ ನೀಡಲಾಗಿದೆ ಎಂದರು. [ಕಪ್ಪು ಹಣ]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications