ಸಿಕ್ಕರು ಅಧಿಕಾರಿಯ ಸಜೀವವಾಗಿ ದಹಿಸಿದ ಠಕ್ಕರು

ಪೆಟ್ರೋಲ್ ಮಾಫಿಯಾದಲ್ಲಿ ಭಾಗಿಯಾಗಿರುವ ಈ ಏಳು ದುರುಳರನ್ನು ಬುಧವಾರ ನಾಸಿಕ್ ಜಿಲ್ಲೆಯ ಮನ್ಮಾದ್ ನ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುತ್ತಿದೆ. ಇನ್ನೂ ಮೂವರು ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ತೀವ್ರವಾಗಿ ಶೋಧಿಸುತ್ತಿದ್ದಾರೆ.
ಮಾಲೆಗಾಂವ್ ನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿರುವ ಯಶವಂತ್ ಸೋನಾವಾನೆಯವರನ್ನು ಪೆಟ್ರೋಲ್ ಕಳ್ಳಸಾಗಣೆಯಲ್ಲಿ ತೊಡಗಿದ್ದವರು ಪೆಟ್ರೋಲ್ ಸುರಿದು ಮಂಗಳವಾರ ಮಧ್ಯಾಹ್ನ ಭೀರಕರವಾಗಿ ಹತ್ಯೆಗೈದಿದ್ದರು. ಈ ಹತ್ಯೆಯ ರೂವಾರಿ ಪೋಪಟ್ ಶಿಂಧೆಗೆ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದು, ಆತನನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಂಧೆನ ಮಗ ಕುನಾಲ್ ಕೂಡ ಬಂಧಿತನಾಗಿದ್ದಾನೆ. ಶಿಂಧೆ ಕುಟುಂಬ ಹಲವಾರು ವರ್ಷಗಳಿಂದ ಪೆಟ್ರೋಲ್ ಕಾಳದಂಧೆಯಲ್ಲಿ ತೊಡಗಿದೆ.
ಸೋನಾವಾನೆ ಹತ್ಯೆಯನ್ನು ಪ್ರತಿಭಟಸಿ ಸರಕಾರಿ ನೌಕರರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಗುರುವಾರ ಕೂಡ ಕಚೇರಿಗೆ ಹಾಜರಾದನಂತರ ಪ್ರತಿಭಟನೆಯಲ್ಲಿ ತೊಡಗಲು ನಿರ್ಧರಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸೋನಾವಾನೆ ಕುಟುಂಬ ಆಗ್ರಹಿಸುತ್ತಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರಕಾರ, ತಪ್ಪಿಸತ್ಥರನ್ನು ಬಿಡುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಹೇಳಿದ್ದಾರೆ. ಸೋನಾವಾನೆ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ಘೋಷಿಸಲಾಗಿದ್ದು, ನಿವೃತ್ತಿ ವಯಸ್ಸಿನವರೆಗೆ ತಿಂಗಳ ವೇತನ ಕೂಡ ನೀಡುವು ವಾಗ್ದಾನ ನೀಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications