ಕಾಶ್ಮೀರ ಜೈಲಿಗೆ ಸ್ಥಳಾಂತರಿಸಿ : ಅಫ್ಜಲ್ ಗುರು

ತನ್ನನ್ನು ನೋಡಲು ಬರುವ ಕುಟುಂಬದ ಸದಸ್ಯರಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಅರ್ಜಿಯಲ್ಲಿ ಅಫ್ಜಲ್ ತಿಳಿಸಿದ್ದಾನೆ. ಡಿಸೆಂಬರ್ 13 , 2001 ರಲ್ಲಿ ಐವರು ಪಾತಕಿಗಳೊಂದಿಗೆ ಕಾರಿಗೆ ಸರಕಾರದ ಸ್ಟಿಕರ್ ಅಂಟಿಸಿ ಸಂಸತ್ ಪ್ರವೇಶಿಸಿ 5 ಜನ ಪೋಲಿಸ್ ಸೇರಿ 7 ಜನರ ಮೇಲೆ ಗುಂಡಿನ ಮಳೆಗೈದು ಹತ್ಯೆ ಮಾಡಿದ್ದ. ಡಿಸೆಂಬರ್ 2002 ರಲ್ಲಿ ದೆಹಲಿ ಟ್ರಯಲ್ ಕೋರ್ಟ್ ಉಗ್ರನಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.
ಈ ತೀರ್ಪಿನ ಒಂದು ವರ್ಷದ ನಂತರ ದೆಹಲಿ ಉಚ್ಚ ನ್ಯಾಯಾಲಯ ಕೂಡ ತೀರ್ಪನ್ನು ಎತ್ತಿ ಹಿಡಿದಿತ್ತು. 2005 ರಲ್ಲಿ ಸರ್ವೋಚ್ಚ ನ್ಯಾಯಾಲಯ ಅಫ್ಜಲ್ ಗುರು ಮಾಡಿದ್ದ ಮನವಿಯನ್ನು ತಿರಸ್ಕರಿಸಿ ಮರಣದಂಡನೆ ಖಾಯಂ ಆದೇಶ ನೀಡಿತ್ತು. ಈಗ ಕೇಂದ್ರ ಗೃಹ ಖಾತೆಯ ಮೂಲಕ ರಾಷ್ಟ್ರಪತಿ ಬಳಿ ಅಫ್ಜಲ್ ದಯಾ ಅರ್ಜಿ ಸಲ್ಲಿಸಿದ್ದು, ಇದರ ತೀರ್ಪು ಇನ್ನೂ ಇತ್ಯರ್ಥವಾಗಬೇಕಿದೆ.(ಅಫ್ಜಲ್ ಗುರು)
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications