ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮುಸ್ಲಿಮರೇನು ಎರಡನೆ ದರ್ಜೆ ಪ್ರಜೆಗಳೇ? : ಗೌಡ್ರು
ಬಿಜೆಪಿ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿ ಕಾಣುತ್ತಿಲ್ಲ ಎಂಬುದಕ್ಕೆ ಪಕ್ಷದ ರಾಷ್ಟ್ರೀಯ ಮುಖಂಡರು ಉತ್ತರಿಸಬೇಕು. ರಾಜ್ಯ ಸರಕಾರ ಆಡಳಿತಕ್ಕೆ ಬಂದು ಎರಡೂವರೆ ವರ್ಷಗಳು ಕಳೆದರೂ ಲೋಕ ಸೇವಾ ಆಯೋಗಕ್ಕೆ ಒಬ್ಬೇ ಒಬ್ಬ ಮುಸ್ಲಿಮ್ ಸಮುದಾಯದವನನ್ನು ನೇಮಿಸಲಿಲ್ಲವೇಕೆ? ಎಂದು ಖಾರವಾಗಿ ಪ್ರಶ್ನಿಸಿದರು.
ಲಜ್ಜೆಗೆಟ್ಟ ಸಿಎಂ: ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದ್ದು, ಎಫ್ಐಆರ್ ಹಾಕುವುದಷ್ಟೇ ಬಾಕಿ ಇದೆ. ಆದರೂ, ಅವರು ರಾಜೀನಾಮೆ ನೀಡುವುದಿಲ್ಲ ಎಂದರೆ ಅವರ ಭಂಡತನ ಎಷ್ಟಿದೆ ನೋಡಿ ಎಂದು ಟೀಕಿಸಿದ ಅವರು, ರಾಜ್ಯಪಾಲರ ಚಹಾ ಕೂಟಕ್ಕೆ ಗೈರುಹಾಜರಾಗಿರುವ ಬಿಜೆಪಿ ಸರಕಾರದ ಬಗ್ಗೆ ಇನ್ನೇನು ಹೇಳಲಿ ಎಂದು ವ್ಯಂಗ್ಯವಾಡಿದರು. [ದೇವೇಗೌಡ]
Comments
English summary
BJP is treating Muslim Community as second class citizens. BJP's Tiranga Ekta Yatra is pakka politically motivated and such rally will definatly divide people on caste basis. CM BSY is shameless and it better not to comment on such persons said HD Devegowda
Story first published: Friday, January 28, 2011, 12:59 [IST]