ವಿಷ್ಣು ಹೆಸರಲ್ಲಿ ರಸ್ತೆ, ಪಾರ್ಕ್;ಆಕ್ಷೇಪವಿದ್ದರೆ ಸಲ್ಲಿಸಿ

ಬಿಬಿಎಂಪಿ ವ್ಯಾಪ್ತಿಯ ಸರ್ಜಾಪುರದಿಂದ ಕೆಂಗೇರಿ ಮಾರ್ಗಕ್ಕೆ 'ಡಾ. ವಿಷ್ಣುವರ್ಧನ್ ರಸ್ತೆ' ಎಂದು ನಾಮಕರಣ ಮಾಡಲು ಪಾಲಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೆ, ಪಟ್ಟಾಭಿರಾಮನಗರ ವ್ಯಾಪ್ತಿಯ ಜಯನಗರ 4ನೇ "ಟಿ" ಬ್ಲಾಕ್ ಬಡಾವಣೆಯ 28ನೇ ಮುಖ್ಯರಸ್ತೆ ಹಾಗೂ 35ನೇ ಅಡ್ಡರಸ್ತೆ ನಡುವಿರುವ ವಿಶ್ರಾಂತಿ ವನಕ್ಕೆ 'ಡಾ. ವಿಷ್ಣುವರ್ಧನ್ ವಿಶ್ರಾಂತಿ ವನ' ಎಂದು ನಾಮಕರಣ ಮಾಡಲು ನಿರ್ಣಯಿಸಲಾಗಿದೆ.
ಇತ್ತೀಚೆಗೆ ಬಳ್ಳಾರಿಯಲ್ಲಿ ಕನ್ನಡ ಚಿತ್ರರಂಗದ ಮೇರುನಟ ಡಾ.ವಿಷ್ಣು ಹೆಸರಿನಲ್ಲಿ ಜಿಂದಾಲ್ ಅವರು ನಿರ್ಮಿಸಿರುವ ಪಾರ್ಕ್ ಅನ್ನು ಸಾರ್ವಜನಿಕರಿಗೆ ಮಕ್ತಗೊಳಿಸಲಾಗಿದೆ. ಬಳ್ಳಾರಿಯಲ್ಲಿ ಡಾ. ರಾಜ್ ಪ್ರತಿಮೆ ಜನಾಕರ್ಷಣೆಯ ತಾಣವಾಗಿದೆ. ಆದರೆ, ಬೆಂಗಳೂರಿನಲ್ಲಿ ರಾಜ್ ಕುಮಾರ್ ಪ್ರತಿಮೆ ಸ್ಥಾಪಿಸಲು ಬಿಬಿಎಂಪಿ ಇನ್ನೂ ಸ್ಥಳ ಹುಡುಕತ್ತಲೇ ಇದೆ.
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ಷೇಪಣೆಗಳಿದ್ದಲ್ಲಿ ಮುಂದಿನ 30 ದಿನಗಳೊಳಗೆ ಆಯುಕ್ತರ ಕಚೇರಿಗೆ ಸಲ್ಲಿಸಬಹುದು ಎಂದು ಬಿಬಿಎಂಪಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಬಿಬಿಎಂಪಿ ವೆಬ್ ತಾಣವನ್ನು ನೋಡಬಹುದು.
ಆಕ್ಷೇಪಣೆಗಳನ್ನು ಸಲ್ಲಿಸಬೇಕಾದ ವಿಳಾಸ :
ಆಯುಕ್ತರು,
ಬೃಹತ್ ಬೆಂಗಳೂರುಮಹಾನಗರ ಪಾಲಿಕೆ,
ನರಸಿಂಹರಾಜ ಚೌಕ,
ಬೆಂಗಳೂರು-02. [ಬಿಬಿಎಂಪಿ]
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications