ಕೊನೆಯುಸಿರೆಳೆದ ಸಂದೀಪ್ ಉಣ್ಣಿಕೃಷ್ಣನ್ ಚಿಕ್ಕಪ್ಪ

ಮುಂಬಯಿ ದಾಳಿಯಲ್ಲಿ ವೀರಮರಣವನ್ನಪ್ಪಿದವರ ವಿಚಾರದಲ್ಲಿ ಸರಕಾರ ಅನ್ಯಾಯವೆಸಗಿದೆ. ಜತೆಗೆ, ಪಾತಕಿಗಳನ್ನು ಶಿಕ್ಷೆಗೆ ಗುರಿಪಡಿಸುವಲ್ಲಿಯೂ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ತೀವ್ರ ಆಕ್ರೋಶಗೊಂಡಿದ್ದ ಮೋಹನನ್, ಸಂಸತ್ ಭವನದ ಎದುರು ಮೂರು ದಿನಗಳ ಹಿಂದೆ ಆತ್ಮಹತ್ಯಾ ಪ್ರಯತ್ನ ನಡೆಸಿದ್ದರು.
ವಿಶೇಷ ಕಾರ್ಯಪಡೆಯ ಮೇಜರ್ ಸಂದೀಪ್ ಉಣ್ಣಿಕೃಷ್ಣನನ್ ದಾಳಿ ವೇಳೆ ಮೃತಪಟ್ಟಿದ್ದರು. ಮೋಹನನ್, ಸಂದೀಪ್ ಅವರ ತಂದೆ ಕೆ. ಉಣ್ಣಿಕೃಷ್ಣನನ್ರ ಕಿರಿಯ ಸೋದರ. ಕೇರಳದ ಕೋಳಿಕ್ಕೋಡ್ನಲ್ಲಿ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಸಂದೀಪ್ನನ್ನು ತನ್ನ ಪ್ರಾಣಕ್ಕಿಂತ ಹೆಚ್ಚು ಹಚ್ಚಿಕೊಂಡಿದ್ದ ಮೋಹನನ್, ಸಂದೀಪ್ನ ಸಾವಿನ ನಂತರ ಮೂರು ವರ್ಷಗಳಿಂದ ತೀವ್ರವಾಗಿ ವ್ಯಾಕುಲಗೊಂಡಿದ್ದರು. ಸಂದೀಪ್ಗೆ ಮರಣೋತ್ತರವಾಗಿ ಅಶೋಕ ಚಕ್ರ ಲಭಿಸಿದಾಗ ಪ್ರೀತಿಯ ಚಿಕ್ಕಪ್ಪ ಸ್ವಲ್ಪ ಮಟ್ಟಿಗೆ ಸಮಾಧಾನ ವ್ಯಕ್ತಪಡಿಸಿದ್ದರು.
ಮೋಹನನ್ ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ. ಸೋದರನ ಆತ್ಮಹತ್ಯೆ ಪ್ರಯತ್ನ ಸುದ್ದಿ ತಿಳಿದು ಉಣ್ಣಿಕೃಷ್ಣನನ್ ಬೆಂಗಳೂರಿನಿಂದ ದೆಹಲಿಗೆ ಹೋಗಿದ್ದರು. ಶೇ. 98ರಷ್ಟು ಸುಟ್ಟುಹೋಗಿದ್ದ ಸೋದರನ ದೇಹವನ್ನು ಗುರುತು ಹಿಡಿಯಲು ಅವರಿಗೆ ಸಾಧ್ಯವಾಗಲಿಲ್ಲ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications